ನಾನು ಭಯೋತ್ಪಾದಕನಂತೆ ಕಂಡರೆ ದೆಹಲಿ ಜನತೆ ಬಿಜೆಪಿಗೆ ಮತ ನೀಡಲಿ: ಕೇಜ್ರಿವಾಲ್ 
ದೇಶ

ನಾನು ಭಯೋತ್ಪಾದಕನಂತೆ ಕಂಡರೆ ದೆಹಲಿ ಜನತೆ ಬಿಜೆಪಿಗೆ ಮತ ನೀಡಲಿ: ಕೇಜ್ರಿವಾಲ್

ತಮ್ಮನ್ನು ಭಯೋತ್ಪಾದಕ ಎಂದು ಕರೆದಿರುವುದು ತೀವ್ರ ಮಾನಸಿಕ ಕ್ಷೋಭೆಗೆ ಗುರಿಮಾಡಿದೆ ಎಂದು ಆಮ್ ಆದ್ಮಿ ಪಕ್ಷದ ಸಂಚಾಲಕ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬುಧವಾರ ನೋವು ತೋಡಿಕೊಂಡಿದ್ದಾರೆ.

ನವದೆಹಲಿ: ಬಿಜೆಪಿ ಸಂಸದ ಪರ್ವೇಶ್ ವರ್ಮಾ, ತಮ್ಮನ್ನು ಭಯೋತ್ಪಾದಕ ಎಂದು ಕರೆದಿರುವುದು ತೀವ್ರ ಮಾನಸಿಕ ಕ್ಷೋಭೆಗೆ ಗುರಿಮಾಡಿದೆ ಎಂದು ಆಮ್ ಆದ್ಮಿ ಪಕ್ಷದ ಸಂಚಾಲಕ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬುಧವಾರ ನೋವು ತೋಡಿಕೊಂಡಿದ್ದಾರೆ. ತಮ್ಮ ಜೀವನವನ್ನು ದೇಶದ ಸೇವೆಗಾಗಿ ಸಮರ್ಪಿಸಿಕೊಂಡಿದ್ದೇನೆ. 

ಈ ಉದ್ದೇಶಕ್ಕಾಗಿ ಸರ್ಕಾರಿ ಉದ್ಯೋಗವನ್ನು ಸಹ ತ್ಯಜಿಸಿದ್ದಾಗಿ ಅವರು ಹೇಳಿದ್ದಾರೆ.  ಒಂದೊಮ್ಮೆ ತಾವು  ದೆಹಲಿಯ ಜನರಿಗೆ ಭಯೋತ್ಪಾದಕನಂತೆ ಕಂಡು ಬಂದರೆ ಮತವನ್ನು ಬಿಜೆಪಿಗೆ ಚಲಾಯಿಸಲಿ,   ಇಲ್ಲವಾದರೆ ನಮ್ಮ ಪಕ್ಷದ  “ಪೊರಕೆ” ಗುರುತಿಗೆ ಮತ ನೀಡಲಿ ಎಂದು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT