ಜಸ್ಟಿನ್-ಯೇಸುದಾಸ್ 
ದೇಶ

ಭಾರತದ ಖ್ಯಾತ ಗಾಯಕ ಯೇಸುದಾಸ್ ಸಹೋದರನ ಶವ ಕೆರೆಯಲ್ಲಿ ಪತ್ತೆ!

ಭಾರತದ ಖ್ಯಾತ ಗಾಯಕ ಯೇಸುದಾಸ್ ಅವರ ಸಹೋದರನ ಶವ ಕೆರೆಯಲ್ಲಿ ಪತ್ತೆಯಾಗಿದ್ದು ಹಲವು ಅನುಮಾನಗಳನ್ನು ಮೂಡಿಸಿದೆ.

ಕೊಚ್ಚಿ: ಭಾರತದ ಖ್ಯಾತ ಗಾಯಕ ಯೇಸುದಾಸ್ ಅವರ ಸಹೋದರನ ಶವ ಕೆರೆಯಲ್ಲಿ ಪತ್ತೆಯಾಗಿದ್ದು ಹಲವು ಅನುಮಾನಗಳನ್ನು ಮೂಡಿಸಿದೆ. 

ಕೇರಳದ ಕೊಚ್ಚಿಯ ಕರೆಯಲ್ಲಿ ಕೆಜೆ ಜಸ್ಟಿನ್ ಅವರ ಮುಳುಗಿ ಸಾವನ್ನಪ್ಪಿದ್ದಾರೆ. ನಿನ್ನೆ ರಾತ್ರಿಯಿಂದ ಜಸ್ಟಿನ್ ಮನಗೆ ಬಾರದ ಹಿನ್ನೆಲೆಯಲ್ಲಿ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದರು. 

ಇನ್ನು ಅದೇ ದಿನ ಕೆರೆಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಜಸ್ಟಿನ್ ಅವರ ಕುಟುಂದವರನ್ನು ಆಸ್ಪತ್ರೆಗೆ ಕರೆದೊಯ್ದು ಶವ ತೋರಿಸಿದರು. ಈ ವೇಳೆ ಜಸ್ಟಿನ್ ಅವರ ಪತ್ನಿ ಮೃತದೇಹ ಅವರದ್ದೆ ಅಂತ ಗುರುತಿಸಿದರು. 

ಜಸ್ಟಿನ್ ಆತ್ಮಹತ್ಯೆ ಮಾಡಿಕೊಂಡರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಇನ್ನು ಕುಟುಂಬದ ಮೂಲಗಳ ಪ್ರಕಾರ ಜಸ್ಟಿನ್ ಅವರು ಆರ್ಥಿಕ ಸಂಕಷ್ಟ ಅನುಭವಿಸುತ್ತಿದ್ದು ಗಂಡ ಹೆಂಡತಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

TMC ಬಂಡಾಯ ಬಣದಲ್ಲಿ 20 ಅಲ್ಲ, 22 ಸಂಸದರು: ಮಮತಾ ಬ್ಯಾನರ್ಜಿಗೆ ಮಹಾಘಾತ; LS ಸ್ಪೀಕರ್ ಭೇಟಿಗೂ ಮುನ್ನ ಮಹತ್ವದ ಸಭೆ!

ರಾಜ್ಯಸಭೆಯಲ್ಲಿ 3ನೇ 2ರಷ್ಟು ಬಹುಮತಕ್ಕೆ NDA ಹತ್ತಿರ: TMC ಬಂಡಾಯದ ಹೊರತಾಗಿಯೂ ಲೋಕಸಭೆಯಲ್ಲಿ ಇಲ್ಲ ಸಂಖ್ಯಾ ಬಲ!

ನಾಚಿಕೆಗೇಡು: 'Asian Games ಕ್ರೀಡಾಕೂಟ ವೆಚ್ಚ ನೀವೇ ಭರಿಸಿ': ಆಟಗಾರರಿಗೆ ಶಾಕ್ ಕೊಟ್ಟ ಪಾಕಿಸ್ತಾನ

'ಗ್ಯಾರಂಟಿ ಇದೆ, ಗ್ಯಾರಂಟಿ ಇರುತ್ತದೆ': ಗೃಹ ಲಕ್ಷ್ಮಿ, ಗೃಹ ಜ್ಯೋತಿ ಖಾತರಿಗಳನ್ನು ನಿಲ್ಲಿಸಲ್ಲ, ಆತಂಕ ಬೇಡ: ಡಿಕೆ ಶಿವಕುಮಾರ್

ವಿವಾದಾತ್ಮಕ ಹೇಳಿಕೆ: 'ತಿಕ್ಕಲುತನ'.. ಭಗವಾನ್ ವಿರುದ್ಧ ಕೇಸ್ ದಾಖಲು, ಉಗ್ರಪ್ಪ ಕೂಡ ಕೆಂಡಾಮಂಡಲ!

SCROLL FOR NEXT