ಸಂಗ್ರಹ ಚಿತ್ರ 
ದೇಶ

ರಾಮನ ಹೆಸರಿನಲ್ಲಿ ಮತಯಾಚಿಸುವುದನ್ನು ಬಿಡಿ; ಬಿಜೆಪಿಗೆ ಕಾಂಗ್ರೆಸ್ ಸಲಹೆ

ಬಿಜೆಪಿ ಭಗವಾನ್ ರಾಮನ ಹೆಸರಿನಲ್ಲಿ ಮತಯಾಚಿಸುವುದನ್ನು ಬಿಡಬೇಕು ಎಂದು ಕಾಂಗ್ರೆಸ್ ಟೀಕಿಸಿದೆ.

ನವದೆಹಲಿ: ಬಿಜೆಪಿ ಭಗವಾನ್ ರಾಮನ ಹೆಸರಿನಲ್ಲಿ ಮತಯಾಚಿಸುವುದನ್ನು ಬಿಡಬೇಕು ಎಂದು ಕಾಂಗ್ರೆಸ್ ಟೀಕಿಸಿದೆ.

ಕಾಂಗ್ರೆಸ್ ವಕ್ತಾರ ಗೌರವ್ ಗೊಗೊಯಿ, ಅಯೋಧ್ಯಾ ದೇಗುಲ ನಿರ್ಮಾಣಕ್ಕೆ ಅನುಮತಿ ನೀಡಿರುವುದು ಸುಪ್ರೀಂಕೋರ್ಟ್. ಅದನ್ನು ಆಧಾರವಾಗಿರಿಸಿಕೊಂಡು ಬಿಜೆಪಿ ದೇವರ ಹೆಸರಿನಲ್ಲಿ ಮತಯಾಚಿಸುತ್ತಿದೆ ಎಂದು ಆರೋಪಿಸಿದರು.'

ಸುಪ್ರೀಂಕೋರ್ಟ್ ಆದೇಶದಂತೆ ಅಯೋಧ್ಯಾ ದೇಗುಲ ನಿರ್ಮಾಣ ಪ್ರಕ್ರಿಯೆ ನಡೆಯುತ್ತಿದೆ. ಕಳೆದ ಹಲವು ವರ್ಷಗಳಿಂದ ಅಯೋಧ್ಯಾ ಭೂವಿವಾದದ ಆಧಾರದ ಮತಬ್ಯಾಂಕ್ ರಾಜಕಾರಣ ನಡೆಸುತ್ತಿದೆ. ಆದ್ದರಿಂದ ಈಗಲೂ ಅದನ್ನೇ ದಾಳವಾಗಿ ಬೆಳೆಸಿಕೊಳ್ಳುವುದು ನಿರೀಕ್ಷಿತವೇ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT