ಕೇರಳ ಆರೋಗ್ಯ ಸಚಿವೆ ಶೈಲಜಾ 
ದೇಶ

ಕೊರೋನಾ ವೈರಸ್: ರಾಜ್ಯ ವಿಪತ್ತು ಘೋಷಣೆ ಹಿಂಪಡೆದ ಕೇರಳ ಸರ್ಕಾರ

ಕೊರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಇನ್ನೂ 3 ಸಾವಿರ ಜನರು ವೈದ್ಯಕೀಯ ಅಬ್ಸರ್ವೆಷನಲ್ಲಿದ್ದರೂ  ಕಳೆದ ಕೆಲ ದಿನಗಳಿಂದ ಹೊಸ ಪಾಸಿಟಿವ್ ಪ್ರಕರಣಗಳು ಕಂಡುಬಾರದ ಹಿನ್ನೆಲೆಯಲ್ಲಿ ಕೇರಳ ಸರ್ಕಾರ  ರಾಜ್ಯ ವಿಪತ್ತು ಎಚ್ಚರಿಕೆ ಘೋಷಣೆಯನ್ನು ಹಿಂಪಡೆದುಕೊಂಡಿದೆ.

ತಿರುವನಂತಪುರಂ: ಕೊರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಇನ್ನೂ 3 ಸಾವಿರ ಜನರು ವೈದ್ಯಕೀಯ ಅಬ್ಸರ್ವೆಷನಲ್ಲಿದ್ದರೂ  ಕಳೆದ ಕೆಲ ದಿನಗಳಿಂದ ಹೊಸ ಪಾಸಿಟಿವ್ ಪ್ರಕರಣಗಳು ಕಂಡುಬಾರದ ಹಿನ್ನೆಲೆಯಲ್ಲಿ ಕೇರಳ ಸರ್ಕಾರ  ರಾಜ್ಯ ವಿಪತ್ತು ಎಚ್ಚರಿಕೆ ಘೋಷಣೆಯನ್ನು ಹಿಂಪಡೆದುಕೊಂಡಿದೆ.

ಕೇರಳ ರಾಜ್ಯದಾದ್ಯಂತ ವಿವಿಧ ಆಸ್ಪತ್ರೆಗಳ ತೀವ್ರ ನಿಗಾ ಘಟಕದಲ್ಲಿ 61 ಜನರು ಇರುವುದಾಗಿ ಆರೋಗ್ಯ ಸಚಿವೆ ಕೆಕೆ ಶೈಲಾಜ ತಿಳಿಸಿದ್ದಾರೆ

ಕೇರಳದ ತ್ರಿಶೂರ್, ಅಲಾಪ್ಪುಜಾ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಮೂವರಲ್ಲಿ ಕೊರೋನಾ ವೈಸರ್ ಪಾಸಿಟಿವ್ ವರದಿಯಾಗಿತ್ತು. ಇವೆರಲ್ಲರೂ ಕೇರಳದ ವಿದ್ಯಾರ್ಥಿಯಾಗಿದ್ದಾರೆ. ಈ ಪೈಕಿ ಇಬ್ಬರು ಚೀನಾದ ವುಹಾನ್ ವಿಶ್ವವಿದ್ಯಾಲಯದಲ್ಲಿ ವೈದ್ಯಕೀಯ ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು.

ಮೂವರು ವಿದ್ಯಾರ್ಥಿಗಳನ್ನು ಪರೀಕ್ಷೆ ನಡೆಸಿದ ಸಂದರ್ಭದಲ್ಲಿ ಕೊರೋನಾ ವೈರಸ್ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಫೆ. 3 ರಂದು ರಾಜ್ಯ ವಿಪತ್ತು ಘೋಷಣೆ ಮಾಡಲಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT