ಪ್ರಧಾನಿ ನರೇಂದ್ರ ಮೋದಿ 
ದೇಶ

ರಾಜ್ಯಸಭೆಯಲ್ಲಿ ಮೋದಿ ಭಾಷಣ: ಪದವೊಂದನ್ನು ಕಡತದಿಂದ ತೆಗೆದು ಹಾಕಲು ನಿರ್ದೇಶಿಸಿದ ಸಭಾಪತಿ

ಅಪರೂಪದ ವಿದ್ಯಮಾನವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯಸಭೆಯಲ್ಲಿ ಮಾಡಿದ ಭಾಷಣದಲ್ಲಿ ಪದವೊಂದನ್ನು ಕಡತದಿಂದ ತೆಗೆದು ಹಾಕಲಾಗಿದೆ. 

ನವದೆಹಲಿ:ಅಪರೂಪದ ವಿದ್ಯಮಾನವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯಸಭೆಯಲ್ಲಿ ಮಾಡಿದ ಭಾಷಣದಲ್ಲಿ ಪದವೊಂದನ್ನು ಕಡತದಿಂದ ತೆಗೆದು ಹಾಕಲಾಗಿದೆ. 

ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಬಳಸಿದ ಪದವೊಂದನ್ನು ರಾಜ್ಯಸಭೆ ಸಭಾಪತಿ ಎಂ. ವೆಂಕಯ್ಯ ನಾಯ್ಡು ಕಡತದಿಂದ ತೆಗೆದು ಹಾಕಿದ್ದಾರೆ.

ಫೆಬ್ರವರಿ 6ರಂದು ಸಂಜೆ 6 -20 ಮತ್ತು 6-30ರಲ್ಲಿನ  ರಾಜ್ಯಸಭಾ ಪ್ರಕ್ರಿಯೆಯ ನಿರ್ದಿಷ್ಠ ಭಾಗವನ್ನು ತೆಗೆದುಹಾಕುವಂತೆ ಸಭಾಪತಿ ನಿರ್ದೇಶಿಸಿದ್ದಾರೆ ಎಂದು ರಾಜ್ಯಸಭಾ ಕಾರ್ಯದರ್ಶಿ ಹೇಳಿದ್ದಾರೆ.

ಪ್ರತಿದಿನ ಕಲಾಪ ಮುಗಿದ ಬಳಿಕ ಸಭಾಪತಿ ಎಂ ವೆಂಕಯ್ಯ ನಾಯ್ಡು ಅವರು ದಾಖಲೆಗಳನ್ನು ಪರಿಶೀಲಿಸುತ್ತಾರೆ. ಯಾವುದಾದರೂ ಪದ ಸದನಕ್ಕೆ ಹೊಂದಿಕೆಯಾಗುವುದಿಲ್ಲ ಎನ್ನುವುದು ಮನವರಿಕೆಯಾದರೆ ತೆಗೆಸಿ ಹಾಕುತ್ತಾರೆ. ಹಿಂದೆ ಹಲವಾರು ಸಂದರ್ಭಗಳಲ್ಲಿ ಇದು ನಡೆದಿದೆ. ಆದರೆ ಪ್ರಧಾನಿ ಮೋದಿಯವರು ಆಡಿದ ಪದವನ್ನೇ ತೆಗೆಸಿ ಹಾಕಿರುವ ಕೆಲವೇ ಕೆಲವು ದೃಷ್ಟಾಂತಗಳಲ್ಲಿ ಇದೂ ಒಂದು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT