ಮನೋಜ್ ತಿವಾರಿ 
ದೇಶ

'ನನ್ನ ಸಿಕ್ಸ್ತ್‌ ಸೆನ್ಸ್‌ ಹೇಳುತ್ತಿದೆ' ಎಲ್ಲಾ ಮತದಾನೋತ್ತರ ಸಮೀಕ್ಷೆ ಹುಸಿಯಾಗಲಿದೆ: ಮನೋಜ್ ತಿವಾರಿ

ದೆಹಲಿ ವಿಧಾನಸಭಾ ಚುನಾವಣೆಯ ಎಲ್ಲಾ ಮತದಾನೋತ್ತರ ಸಮೀಕ್ಷೆಗಳು ಹುಸಿಯಾಗಲಿದೆ ಎಂದು ದೆಹಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಮನೋಜ್ ತಿವಾರಿ ಶನಿವಾರ ಭವಿಷ್ಯ ನುಡಿದಿದ್ದಾರೆ.

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯ ಎಲ್ಲಾ ಮತದಾನೋತ್ತರ ಸಮೀಕ್ಷೆಗಳು ಹುಸಿಯಾಗಲಿದೆ ಎಂದು ದೆಹಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಮನೋಜ್ ತಿವಾರಿ ಶನಿವಾರ ಭವಿಷ್ಯ ನುಡಿದಿದ್ದಾರೆ.

ನನ್ನ ಸಿಕ್ಸ್ತ್ ಸೆನ್ಸ್(ಆರನೇ ಇಂದ್ರಿಯಾ) ಹೇಳುತ್ತಿದೆ ಮತದಾನೋತ್ತರ ಸಮೀಕ್ಷೆಯಂತೆ ಫಲಿತಾಂಶ ಬರುವುದಿಲ್ಲ, 48  ಸ್ಥಾನಗಳಲ್ಲಿ ಜಯಗಳಿಸಿ ಕಮಲ ಪಾಳಯ ದೆಹಲಿಯಲ್ಲಿ ಸರ್ಕಾರ ರಚಿಸಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಮತದಾನೋತ್ತರ ಸಮೀಕ್ಷೆಯಲ್ಲಿ ದೆಹಲಿಯಲ್ಲಿ ಮತ್ತೆ ಆಮ್ ಆದ್ಮಿ ಪಕ್ಷ(ಎಎಪಿ)ಕ್ಕೆ ಸ್ಪಷ್ಟ ಬಹುಮತ ಬರಲಿದ್ದು ಮತ್ತೊಮ್ಮೆ ಅರವಿಂದ್ ಕೇಜ್ರಿವಾಲ್ ಸಿಎಂ ಆಗಿ ದರ್ಬಾರ್ ಮಾಡಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?