ರಾಮ್ ವಿಲಾಸ್ ಪಾಸ್ವಾನ್ 
ದೇಶ

'ಒಂದು ದೇಶ, ಒಂದು ಪಡಿತರ ಚೀಟಿ’ ಜೂನ್ 1 ರಿಂದ ದೇಶಾದ್ಯಂತ ಜಾರಿ: ಪಾಸ್ವಾನ್

ಒಂದು ದೇಶ, ಒಂದು ಪಡಿತರ ಚೀಟಿ’ ಯೋಜನೆ ಜೂನ್ 1 ರಿಂದ ದೇಶದಾದ್ಯಂತ ಜಾರಿ ಮಾಡಲಾಗುವುದು ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಖಾತೆ ಸಚಿವ ರಾಮ್ ವಿಲಾಸ್ ಪಾಸ್ವಾನ್ ಘೋಷಿಸಿದರು.

ನವದೆಹಲಿ: ಒಂದು ದೇಶ, ಒಂದು ಪಡಿತರ ಚೀಟಿ’ ಯೋಜನೆ ಜೂನ್ 1 ರಿಂದ ದೇಶದಾದ್ಯಂತ ಜಾರಿ ಮಾಡಲಾಗುವುದು ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಖಾತೆ ಸಚಿವ ರಾಮ್ ವಿಲಾಸ್ ಪಾಸ್ವಾನ್ ಘೋಷಿಸಿದರು.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಒಂದೇ ಪಡಿತರ ಚೀಟಿ ಬಳಸಿ ದೇಶದ ಯಾವುದೇ ಭಾಗದಲ್ಲಿ ಫಲಾನುಭವಿಗಳು  ಸಬ್ಸಿಡಿ ದರದಲ್ಲಿ ರೇಷನ್ ಪಡೆಯಬಹುದಾಗಿದೆ ಎಂದು ಹೇಳಿದರು. 
ಈಗಾಗಲೇ ಆಂಧ್ರ ಪ್ರದೇಶ,ತೆಲಂಗಾಣ, ಮಹಾರಾಷ್ಟ್ರ, ಗುಜರಾತ್, ಕೇರಳ, ಕರ್ನಾಟಕ, ಹರ್ಯಾಣ, ತ್ರಿಪುರ ಮತ್ತು ಗೋವಾ, ಜಾರ್ಖಂಡ್ ಮಧ್ಯಪ್ರದೇಶ ಸೇರಿದಂತೆ 12 ರಾಜ್ಯಗಳಲ್ಲಿ ಜನವರಿ 1ರಿಂದಲೇ ಯೋಜನೆ ಜಾರಿಯಾಗಿದೆ. 

ಈ ಯೋಜನೆಗಾಗಿ ಹೊಸ ಪಡಿತರ ಚೀಟಿಗಳನ್ನು ಪಡೆಯುವ ಅಗತ್ಯವಿಲ್ಲ ಮತ್ತು ಈ ವಿಷಯದಲ್ಲಿ ಹರಡಿದ ವದಂತಿಗಳನ್ನು ಹರಡಿಸಲಾಗುತ್ತಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

SCROLL FOR NEXT