ಬಸ್ಸಿನ ಮೇಲೆ ಮೇಲೆ ವಿದ್ಯುತ್ ತಂತಿ ಬಿದ್ದು 6 ಜನರ ದುರ್ಮರಣ 
ದೇಶ

ಬಸ್ಸಿನ ಮೇಲೆ ಮೇಲೆ ವಿದ್ಯುತ್ ತಂತಿ ಬಿದ್ದು 6 ಜನರ ದುರ್ಮರಣ

11 ಕೆವಿ ವಿದ್ಯುತ್ ತಂತಿ  ಚಲಿಸುತ್ತಿರುವ ಬಸ್ಸಿನ ಮೇಲೆ ತಂಡಾಗಿ ಬಿದ್ದ ಪರಿಣಾಮ , ಆರು ಮಂದಿ ಸಾವನ್ನಪ್ಪಿದ್ದು, ಇತರೆ 40 ಮಂದಿ ಗಾಯಗೊಂಡಿದ್ದಾರೆ.

ಭುವನೇಶ್ವರ: 11 ಕೆವಿ ವಿದ್ಯುತ್ ತಂತಿ  ಚಲಿಸುತ್ತಿರುವ ಬಸ್ಸಿನ ಮೇಲೆ ತಂಡಾಗಿ ಬಿದ್ದ ಪರಿಣಾಮ , ಆರು ಮಂದಿ ಸಾವನ್ನಪ್ಪಿದ್ದು, ಇತರೆ 40 ಮಂದಿ ಗಾಯಗೊಂಡಿದ್ದಾರೆ. ಘಟನೆಯ ಬಗ್ಗೆ  ಎಸ್‌ಪಿ ಪಿನಾಕ್ ಮಿಶ್ರಾ ಮಾತನಾಡಿ, ಬಸ್‌ನಿಂದ ಐದು ಶವಗಳನ್ನು ವಶಪಡಿಸಿಕೊಳ್ಳಲಾಗಿದ್ದು, ನಂತರ ಒಬ್ಬರು ಮೃತಪಟ್ಟಿದ್ದಾರೆ. 

ಗಾಯಗೊಂಡವರಲ್ಲಿ ಹೆಚ್ಚಿನವರು ಗಂಭೀರ ಸ್ಥಿತಿಯಲ್ಲಿರುವುದರಿಂದ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದರು . 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT