ಬಸ್ಸಿನ ಮೇಲೆ ಮೇಲೆ ವಿದ್ಯುತ್ ತಂತಿ ಬಿದ್ದು 6 ಜನರ ದುರ್ಮರಣ 
ದೇಶ

ಬಸ್ಸಿನ ಮೇಲೆ ಮೇಲೆ ವಿದ್ಯುತ್ ತಂತಿ ಬಿದ್ದು 6 ಜನರ ದುರ್ಮರಣ

11 ಕೆವಿ ವಿದ್ಯುತ್ ತಂತಿ  ಚಲಿಸುತ್ತಿರುವ ಬಸ್ಸಿನ ಮೇಲೆ ತಂಡಾಗಿ ಬಿದ್ದ ಪರಿಣಾಮ , ಆರು ಮಂದಿ ಸಾವನ್ನಪ್ಪಿದ್ದು, ಇತರೆ 40 ಮಂದಿ ಗಾಯಗೊಂಡಿದ್ದಾರೆ.

ಭುವನೇಶ್ವರ: 11 ಕೆವಿ ವಿದ್ಯುತ್ ತಂತಿ  ಚಲಿಸುತ್ತಿರುವ ಬಸ್ಸಿನ ಮೇಲೆ ತಂಡಾಗಿ ಬಿದ್ದ ಪರಿಣಾಮ , ಆರು ಮಂದಿ ಸಾವನ್ನಪ್ಪಿದ್ದು, ಇತರೆ 40 ಮಂದಿ ಗಾಯಗೊಂಡಿದ್ದಾರೆ. ಘಟನೆಯ ಬಗ್ಗೆ  ಎಸ್‌ಪಿ ಪಿನಾಕ್ ಮಿಶ್ರಾ ಮಾತನಾಡಿ, ಬಸ್‌ನಿಂದ ಐದು ಶವಗಳನ್ನು ವಶಪಡಿಸಿಕೊಳ್ಳಲಾಗಿದ್ದು, ನಂತರ ಒಬ್ಬರು ಮೃತಪಟ್ಟಿದ್ದಾರೆ. 

ಗಾಯಗೊಂಡವರಲ್ಲಿ ಹೆಚ್ಚಿನವರು ಗಂಭೀರ ಸ್ಥಿತಿಯಲ್ಲಿರುವುದರಿಂದ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದರು . 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT