ದೇಶ

ದೆಹಲಿಯಲ್ಲಿ ಬಹುಮತದತ್ತ 'ಆಪ್': ಲೆ.ಗವರ್ನರ್ ರಿಂದ 6ನೇ ವಿಧಾನಸಭೆ ವಿಸರ್ಜನೆ

ದೆಹಲಿ ವಿಧಾನಸಭೆ ಕ್ಷೇತ್ರಗಳ ಪೂರ್ಣ ಫಲಿತಾಂಶ ಹೊರಬರುವ ಮುನ್ನವೇ ಲೆ.ಗವರ್ನರ್ ಅನಿಲ್ ಬೈಜಾಲ್ ಮಂಗಳವಾರ ವಿಧಾನಸಭೆಯನ್ನು ವಿಸರ್ಜಿಸಿದ್ದಾರೆ.

ನವದೆಹಲಿ: ದೆಹಲಿ ವಿಧಾನಸಭೆ ಕ್ಷೇತ್ರಗಳ ಪೂರ್ಣ ಫಲಿತಾಂಶ ಹೊರಬರುವ ಮುನ್ನವೇ ಲೆ.ಗವರ್ನರ್ ಅನಿಲ್ ಬೈಜಾಲ್ ಮಂಗಳವಾರ ವಿಧಾನಸಭೆಯನ್ನು ವಿಸರ್ಜಿಸಿದ್ದಾರೆ.


ರಾಷ್ಟ್ರ ರಾಜಧಾನಿ ದೆಹಲಿಯ 6ನೇ ವಿಧಾನಸಭೆಯನ್ನು ಲೆ.ಗವರ್ನರ್ ಅನಿಲ್ ಬೈಜಾಲ್ ಮಂಗಳವಾರ ವಿಸರ್ಜಿಸಿದ್ದಾರೆ ಎಂದು ಅಧಿಕೃತ ಮಾಹಿತಿ ತಿಳಿಸಿದೆ. ಇಂದು ಫಲಿತಾಂಶ ಹೊರಬಿದ್ದ ನಂತರ 7ನೇ ವಿಧಾನಸಭೆ ರಚನೆಗೆ ಹೊಸ ಆದೇಶ ಹೊರಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT