ಸಂಜಯ್ ಸಿಂಗ್ 
ದೇಶ

ಕೇಜ್ರೀವಾಲ್ ಭಯೋತ್ಪಾಕನಲ್ಲ, ರಾಷ್ಟ್ರೀಯವಾದಿ ಎಂದು ದೆಹಲಿ ಸಾಬೀತುಪಡಿಸಿದೆ: ಸಂಜಯ್ ಸಿಂಗ್

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ(ಎಎಪಿ) ಗೆಲುವಿಗೆ ಸಂತಸ ವ್ಯಕ್ತಪಡಿಸಿರುವ ಸಂಸದ ಹಾಗೂ ಪಕ್ಷದ ದೆಹಲಿ ಉಸ್ತುವಾರಿ ಸಂಜಯ್ ಸಿಂಗ್, ದೆಹಲಿಯ ಜನರು ಅರವಿಂದ ಕೇಜ್ರೀವಾಲ್ ಭಯೋತ್ಪಾದಕನಲ್ಲ ಬದಲಿಗೆ...

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ(ಎಎಪಿ) ಗೆಲುವಿಗೆ ಸಂತಸ ವ್ಯಕ್ತಪಡಿಸಿರುವ ಸಂಸದ ಹಾಗೂ ಪಕ್ಷದ ದೆಹಲಿ ಉಸ್ತುವಾರಿ ಸಂಜಯ್ ಸಿಂಗ್, ದೆಹಲಿಯ ಜನರು ಅರವಿಂದ ಕೇಜ್ರೀವಾಲ್ ಭಯೋತ್ಪಾದಕನಲ್ಲ ಬದಲಿಗೆ, ರಾಷ್ಟ್ರೀಯವಾದಿ ಎಂಬುದನ್ನು ಸಾಬೀತುಪಡಿಸಿದ್ದಾರೆ ಎಂದು ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಂಗ್, ದೆಹಲಿಯ 2 ಕೋಟಿ ಜನರು ಕೇಜ್ರೀವಾಲ್ ಅವರ ಆಡಳಿತವನ್ನು ಒಪ್ಪಿಕೊಂಡಿದೆ. ಅವರಿಗೆ ನನ್ನ ಧನ್ಯವಾದಗಳು ಎಂದಿದ್ದಾರೆ. 

70 ವಿಧಾನಸಭಾ ಕ್ಷೇತ್ರಗಳ ಪೈಕಿ ಆಡಳಿತಾರೂಢ ಎಎಪಿ 60 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ 12 ಸ್ಥಾನಗಳಲ್ಲಿ ಮುಂದಿದ್ದರೆ ಕಾಂಗ್ರೆಸ್ ಶೂನ್ಯ ಸಂಪಾದನೆ ದಾಖಲಿಸಿದೆ. 

ಮುಖ್ಯಮಂತ್ರಿ ಕೇಜ್ರೀವಾಲ್ ನವದೆಹಲಿ ಕ್ಷೇತ್ರದಲ್ಲಿ ಬಿಜೆಪಿಯ ಸುನೀಲ್ ಕುಮಾರ್ ಯಾದವ್ ಅವರ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

SCROLL FOR NEXT