ಸಂಗ್ರಹ ಚಿತ್ರ 
ದೇಶ

1984ರ ಸಿಖ್ ವಿರೋಧಿ ಗಲಭೆ: ಸಜ್ಜನ್ ಕುಮಾರ್ ಮಧ್ಯಂತರ ಜಾಮೀನಿಗೆ ಸುಪ್ರೀಂ ನಕಾರ

1984 ರ ಸಿಖ್ ವಿರೋಧಿ ಗಲಭೆ ಪ್ರಕರಣದಲ್ಲಿ ಭಾಗಿಯಾದ ಆರೋಪದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ಮಾಜಿ ನಾಯಕ ಸಜ್ಜನ್ ಕುಮಾರ್ ಅವರಿಗೆ ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.

1984 ರ ಸಿಖ್ ವಿರೋಧಿ ಗಲಭೆ ಪ್ರಕರಣದಲ್ಲಿ ಭಾಗಿಯಾದ ಆರೋಪದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ಮಾಜಿ ನಾಯಕ ಸಜ್ಜನ್ ಕುಮಾರ್ ಅವರಿಗೆ ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.

ಕಾಂಗ್ರೆಸ್ ಮಾಜಿ ನಾಯಕ ಸಜ್ಜನ್ ಕುಮಾರ್ 1984 ರ ಸಿಖ್ ವಿರೋಧಿ ಗಲಭೆ ಪ್ರಕರಣದಲ್ಲಿ ಜಾಮೀನು ಕೋರಿ  ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಗಲಭೆ ಪ್ರಕರಣದಲ್ಲಿ ಸಜ್ಜನ್ ಕುಮಾರ್ ಗೆ  ಜೈಲು ಶಿಕ್ಷೆ ವಿಧಿಸಲಾಗಿದ್ದು, ಪ್ರಸ್ತುತ ಅವರು ಜೈಲು ಶಿಕ್ಷೆಯನ್ನು ಅನುಭವಿಸುತ್ತಿದ್ದಾರೆ. ಹೋಳಿ ರಜೆಯ ನಂತರ ಜಾಮೀನು ಅರ್ಜಿಯನ್ನು  ಸುಪ್ರೀಂ ಕೊರ್ಟ್ ಆಲಿಸಲಿದೆ.

"ಹೋಳಿ ರಜೆಯ ನಂತರ ಸಜ್ಜನ್ ಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ಆಲಿಸಲಾಗುವುದು” ಎಂದು ಸಿಜೆಐ ಎಸ್ ಎ ಬೊಬ್ಡೆ ನೇತೃತ್ವದ ಮೂವರು ನ್ಯಾಯಾಧೀಶರ ಪೀಠ ಹೇಳಿದೆ. ನ್ಯಾಯಾಲಯಕ್ಕೆ ವೈದ್ಯಕೀಯ ವರದಿಯನ್ನು ಹಸ್ತಾಂತರಿಸುವ ಸಜ್ಜನ್ ಕುಮಾರ್ ಪರ ವಕೀಲ ವಿಕಾಸ್ ಸಿಂಗ್, ಜೈಲಿನಲ್ಲಿ ಕುಮಾರ್ 13 ಕೆಜಿ ತೂಕವನ್ನು ಕಳೆದುಕೊಂಡಿದ್ದಾರೆ ಎಂದು ಹೇಳಿದರು.
 
1984 ರ ಸಿಖ್ ವಿರೋಧಿ ಗಲಭೆ ಪ್ರಕರಣದಲ್ಲಿ ಕುಮಾರ್‌ಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರೋಚಕ ಘಟ್ಟ ತಲುಪಿದ 'ಸಿಎಂ ಬದಲಾವಣೆ' ಚರ್ಚೆ: ಡಿಕೆಶಿ ಪರ ಶಾಸಕರು ದಿಢೀರ್ ದೆಹಲಿ ಯಾತ್ರೆ; ಹೈಕಮಾಂಡ್ ಮುಂದೆ ಶಕ್ತಿ ಪ್ರದರ್ಶನಕ್ಕೆ ಸಜ್ಜು!

Delhi Blast: ಮತ್ತೆ 4 ಪ್ರಮುಖ ಆರೋಪಿಗಳ ಬಂಧನ, ಬಂಧಿತರ ಸಂಖ್ಯೆ 6 ಕ್ಕೇರಿಕೆ

Vaikunta Ekadasi: ತಿರುಮಲ ವೈಕುಂಠ ದ್ವಾರ ದರ್ಶನ ಕುರಿತು TTD ಮಹತ್ವದ ಮಾಹಿತಿ, ಆನ್​ಲೈನ್​ನಲ್ಲಿ ಮಾತ್ರ ಟಿಕೆಟ್ ಲಭ್ಯ!

News headlines 20-11-2025| ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ 5 ವರ್ಷ ನಾನೇ ಸಿಎಂ-ಸಿದ್ದರಾಮಯ್ಯ; ಡಿಕೆ ಶಿವಕುಮಾರ್ ಆಪ್ತರು ದಿಢೀರ್ ದೆಹಲಿಗೆ ಪ್ರಯಾಣ; ATM ವಾಹನ ದರೋಡೆ ಕೇಸ್: ತಿರುಪತಿಯಲ್ಲಿ ಇಬ್ಬರ ಬಂಧನ; ಧರ್ಮಸ್ಥಳ ಪ್ರಕರಣ: ಕೋರ್ಟ್ ಗೆ SIT ತನಿಖಾ ವರದಿ ಸಲ್ಲಿಕೆ

Jammu: ದೇಶ ವಿರೋಧಿ ಚಟುವಟಿಕೆ ಆರೋಪ, 'ಕಾಶ್ಮೀರ್ ಟೈಮ್ಸ್' ಕಚೇರಿ ಮೇಲೆ ದಾಳಿ; AK-47 ಕಾರ್ಟ್ರಿಡ್ಜ್‌ಗಳು ಪತ್ತೆ!

SCROLL FOR NEXT