ರಾಹುಲ್ 
ದೇಶ

ಪುಲ್ವಾಮ ದಾಳಿಯಿಂದ ಹೆಚ್ಚು ಲಾಭ ಮಾಡಿಕೊಂಡಿದ್ದು ಯಾರು?: ಬಿಜೆಪಿಗೆ ರಾಹುಲ್ ಗಾಂಧಿ ಪ್ರಶ್ನೆ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ದಾಳಿಯಲ್ಲಿ ಉಗ್ರರು ನಡೆಸಿದ್ದ ಭೀಕರ ದಾಳಿಯಲ್ಲಿ 40 ಮಂದಿ ವೀರ ಯೋಧರು ಹುತಾತ್ಮರಾಗಿದ್ದರು. ಈ ದುರ್ಘಟನೆ ನಡೆದು ಇಂದಿಗೆ 1 ವರ್ಷ ಕಳೆದಿದ್ದು ದಾಳಿ ಕುರಿತಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಬಿಜೆಪಿಗೆ 3 ಪ್ರಶ್ನೆಗಳನ್ನು ಕೇಳಿದ್ದಾರೆ. 

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ದಾಳಿಯಲ್ಲಿ ಉಗ್ರರು ನಡೆಸಿದ್ದ ಭೀಕರ ದಾಳಿಯಲ್ಲಿ 40 ಮಂದಿ ವೀರ ಯೋಧರು ಹುತಾತ್ಮರಾಗಿದ್ದರು. ಈ ದುರ್ಘಟನೆ ನಡೆದು ಇಂದಿಗೆ 1 ವರ್ಷ ಕಳೆದಿದ್ದು ದಾಳಿ ಕುರಿತಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಬಿಜೆಪಿಗೆ 3 ಪ್ರಶ್ನೆಗಳನ್ನು ಕೇಳಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ನಲ್ಲಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿಯವರು, ಪುಲ್ವಾಮ ಉಗ್ರರ ದಾಳಿ ಘಟನೆಯಿಂದ ಯಾರಿಗೆ ಹೆಚ್ಚು ಲಾಭವಾಯಿತು? ಎಂದು ಪ್ರಶ್ನಿಸಿದ್ದಾರೆ. 

ಅಲ್ಲದೆ. ಘಟನೆಯನ್ನು ತನಿಖೆಗೆ ಒಳಪಡಿಸಲಾಗಿತ್ತು. ಆ ತನಿಖೆಯ ಕಥೆ ಏನಾಯಿತು ಎಂದು ಕೇಳಿದ್ದಾರೆ. ದಾಳಿಕೆ ಕಾರಣವಾದ ಭದ್ರತಾ ಲೋಪವಾಗಲು ಬಿಜೆಪಿ ಸರ್ಕಾರದಲ್ಲಿ ಯಾರು ಹೊಣೆ ಎಂದೂ ಕೂಡ ಪ್ರಶ್ನಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT