ಎರ್ಡೊಗನ್ 
ದೇಶ

ಕಾಶ್ಮೀರ ವಿಚಾರ: ಟರ್ಕಿ ಅಧ್ಯಕ್ಷರ ಹೇಳಿಕೆ ತಿರಸ್ಕರಿಸಿದ ಭಾರತ, ಆಂತರಿಕ ವ್ಯವಹಾರದಲ್ಲಿ ತಲೆಹಾಕದಂತೆ ತಿರುಗೇಟು

ಕಾಶ್ಮೀರ ವಿಚಾರ ಕುರಿತಂತೆ ಟರ್ಕಿ ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ಡೊಗನ್ ನೀಡಿರುವ ಹೇಳಿಕೆಯನ್ನು ಭಾರತ ತಿರಸ್ಕರಿಸಿದೆ. ಭಾರತದ ಆಂತರಿಕ ವ್ಯವಹಾರದಲ್ಲಿ ತಲೆಹಾಕದಂತೆ ತಿರುಗೇಟು ನೀಡಿದೆ. 

ನವದೆಹಲಿ:  ಕಾಶ್ಮೀರ ವಿಚಾರ ಕುರಿತಂತೆ ಟರ್ಕಿ ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ಡೊಗನ್ ನೀಡಿರುವ ಹೇಳಿಕೆಯನ್ನು ಭಾರತ ತಿರಸ್ಕರಿಸಿದೆ. ಭಾರತದ ಆಂತರಿಕ ವ್ಯವಹಾರದಲ್ಲಿ ತಲೆಹಾಕದಂತೆ ತಿರುಗೇಟು ನೀಡಿದೆ. 

ಜಮ್ಮು-ಕಾಶ್ಮೀರ ಕುರಿತು ಟರ್ಕಿ ಅಧ್ಯಕ್ಷರು ನೀಡಿರುವ ಎಲ್ಲಾ ಹೇಳಿಕೆಗಳನ್ನು ಭಾರತ ತಿರಸ್ಕರಿಸಿದೆ. ಈ ಪ್ರದೇಶ ಭಾರತದ ಅವಿಭಾಜ್ಯ ಹಾಗೂ ನಾಶಪಡಿಸಲಾಗದ ಭಾಗವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಹೇಳಿದ್ದಾರೆ. 

ಪಾಕಿಸ್ತಾನ ಸಂಸತ್ತಿನಲ್ಲಿ ಶುಕ್ರವಾರ ಮಾತನಾಡಿದ ಟರ್ಕಿ ಅಧ್ಯಕ್ಷ ಎರ್ಡೋಗನ್, ಮೊದಲನೆಯ ಮಹಾಯುದ್ಧದ ಸಮಯದಲ್ಲಿ ವಿದೇಶಿ ಪ್ರಾಬಲ್ಯದ ವಿರುದ್ಧ ಟರ್ಕಿಶ್ ಜನರು ನಡೆಸಿದ ಹೋರಾಟದೊಂದಿಗೆ ಕಾಶ್ಮೀರಿ ಜನರ ಹೋರಾಟ ವನ್ನು ಹೋಲಿಕೆ ಮಾಡಿದ್ದರು. 

"ಪಾಕಿಸ್ತಾನದಿಂದ  ಭಾರತದ ಮೇಲೆ  ಉಂಟಾಗುತ್ತಿರುವ ಭಯೋತ್ಪಾದನೆ ಬೆದರಿಕೆ ಮತ್ತಿತರ ನೈಜ ಅಂಶಗಳನ್ನು ಅರ್ಥಮಾಡಿಕೊಳ್ಳದೆ ಭಾರತದ ಆಂತರಿಕ ವ್ಯವಹಾರದಲ್ಲಿ ತಲೆ ಹಾಕದಂತೆ ಟರ್ಕಿ ನಾಯಕರಿಗೆ ಹೇಳಲು ಬಯಸುತ್ತೇವೆ ಎಂದು ರವೀಶ್ ಕುಮಾರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

SCROLL FOR NEXT