ಕನ್ಹಯ್ಯ ಕುಮಾರ್ ಬೆಂಗಾವಲು ವಾಹನದ ಮೇಲೆ ದಾಳಿ: ಶಿವಸೇನೆ ಕಾರ್ಯಕರ್ತರು ಸೇರಿ ಮೂವರು ವಶಕ್ಕೆ! 
ದೇಶ

ಕನ್ಹಯ್ಯ ಕುಮಾರ್ ಬೆಂಗಾವಲು ವಾಹನದ ಮೇಲೆ ದಾಳಿ: ಶಿವಸೇನೆ ಕಾರ್ಯಕರ್ತರು ಸೇರಿ ಮೂವರು ವಶಕ್ಕೆ!

ಕನ್ಹಯ್ಯ ಕುಮಾರ್ ಬೆಂಗಾವಲು ವಾಹನದ ಮೇಲೆ ದಾಳಿ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಸೇನೆ ಕಾರ್ಯಕರ್ತರು ಸೇರಿ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಪಾಟ್ನಾ: ಕನ್ಹಯ್ಯ ಕುಮಾರ್ ಬೆಂಗಾವಲು ವಾಹನದ ಮೇಲೆ ದಾಳಿ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಸೇನೆ ಕಾರ್ಯಕರ್ತರು ಸೇರಿ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಪಾಟ್ನಾದ ಬಿಗಂಜ್ ನಲ್ಲಿ ಸಿಪಿಐ ನಾಯಕ ಕನ್ಹಯ್ಯ ಕುಮಾರ್ ಬೆಂಗಾವಲು ವಾಹನದ ಮೇಲೆ ಕಲ್ಲು ತೂರಾಟ ನಡೆಸಲಾಗಿತ್ತು. ಸಿಎಎ ವಿರೋಧಿ ಸಭೆಯನ್ನುದ್ದೇಶಿಸಿ ಮಾತನಾಡಲು ಹೋಗುವಾಗ ಕಲ್ಲು ತೂರಾಟ ನಡೆಸಲಾಗಿತ್ತು. 

ಅಷ್ಟೇ ಅಲ್ಲದೇ ವೇದಿಕೆಯನ್ನೂ ಧ್ವಂಸಗೊಳಿಸಲಾಗಿತ್ತು. ಈ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವವರು ಶಿವಸೇನೆಯ ಪದಾಧಿಕಾರಿಗಳೂ ಇದ್ದಾರೆ. ಪ್ರಕರಣದ ಕುರಿತು ವಿಚಾರಣೆ ಮುಂದುವರೆದಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

SCROLL FOR NEXT