ಬದರಿನಾಥ ದೇವಾಲಯ 
ದೇಶ

ಏ.30ರಂದು ಬಾಗಿಲು ತೆರೆಯಲಿದೆ ಬದರಿನಾಥ ದೇವಾಲಯ 

ಉತ್ತರ್ ಖಂಡ್ ರಾಜ್ಯದ ಚತುರ್ಧಾಮಗಳಲ್ಲಿ ಒಂದಾಗಿರುವ ಬದರಿನಾಥ್ ದೇವಾಲಯ ಏಪ್ರಿಲ್ 30 ರಿಂದ ಭಕ್ತಾಧಿಗಳಿಗೆ ತೆರೆಯಲಿದೆ.

ಬದರಿನಾಥ:  ಉತ್ತರ್ ಖಂಡ್ ರಾಜ್ಯದ ಚತುರ್ಧಾಮಗಳಲ್ಲಿ ಒಂದಾಗಿರುವ ಬದರಿನಾಥ್ ದೇವಾಲಯ ಏಪ್ರಿಲ್ 30 ರಿಂದ ಭಕ್ತಾಧಿಗಳಿಗೆ ತೆರೆಯಲಿದೆ. ಶಿವ ಆರಾದನೆಯ ಪುಣ್ಯಕ್ಷೇತ್ರವನ್ನು ತೀವ್ರ ಚಳಿ ಹಾಗೂ ಹಿಮದ ಕಾರಣದಿಂದಾಗಿ ಕಳೆದ ವರ್ಷದ ನವೆಂಬರ್ ತಿಂಗಳಿನಿಂದ ಈ ಕ್ಷೇತ್ರವನ್ನು ಮುಚ್ಚಲಾಗಿತ್ತು. 

ಹಿಮವನ್ನು ತೆರವುಗೊಳಿಸಿದ ಬಳಿಕ ಹನುಮನ್ ಚಾಟಿ ಹಾಗೂ ಬದರಿನಾಥ ಮಂದಿರವನ್ನು ಸಂಪರ್ಕಿಸುವ ಹೆದ್ದಾರಿಯನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಲಾಗುತ್ತದೆ.

ರಸ್ತೆ ತೆರವುಗೊಳಿಸುವ ಕಾರ್ಯಾಚರಣೆ ಮಾಡುತ್ತಿರುವುದರಿಂದ ಸದ್ಯ ಸೇನೆ ಹಾಗೂ ಇಂಡೋ ಟಿಬಿಟೆನ್ ಬಾರ್ಡರ್ ಪೊಲೀಸರ ವಾಹನಗಳು ಇಲ್ಲಿ ಸಂಚರಿಸುತ್ತಿವೆ.

ಸಮುದ್ರ ಮಟ್ಟಕ್ಕಿಂತ 10 ಸಾವಿರದ 279 ಅಡಿ ಎತ್ತರದಲ್ಲಿರುವ ಬದರಿನಾಥ ದೇವಾಲಯ ವರ್ಷದಲ್ಲಿ ಆರು ತಿಂಗಳು ಮಾತ್ರ ತೆರೆದಿರುತ್ತದೆ. ಚಳಿಗಾಲದ ಸಂದರ್ಭದಲ್ಲಿ ಮುಚ್ಚಲ್ಪಟ್ಟಿರುತ್ತದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

SCROLL FOR NEXT