ಸಂಗ್ರಹ ಚಿತ್ರ 
ದೇಶ

ಮಹಾ ಶಿವರಾತ್ರಿ: ಜನತೆಗೆ ರಾಷ್ಟ್ರಪತಿ, ಪ್ರಧಾನಿ ಶುಭಹಾರೈಕೆ

ಮಹಾ ಶಿವರಾತ್ರಿ ಅಂಗವಾಗಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಮತ್ತು ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಶುಭ ಹಾರೈಸಿದ್ದಾರೆ.

ನವದೆಹಲಿ: ಮಹಾ ಶಿವರಾತ್ರಿ ಅಂಗವಾಗಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಮತ್ತು ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಶುಭ ಹಾರೈಸಿದ್ದಾರೆ.

ಟ್ವೀಟ್ ನಲ್ಲಿ ರಾಷ್ಟ್ರಪತಿಗಳು, ದೇಶದ ನಾಗರಿಕರಿಗೆ ಮಹಾ ಶಿವರಾತ್ರಿ ಶುಭಾಶಯಗಳು, ಶಿವನ ಆಶೀರ್ವಾದಿಂದ ಎಲ್ಲರ ಜೀವನದಲ್ಲಿ ಶಾಂತಿ, ಸಂತೋಷ ಮತ್ತು ಸಮೃದ್ಧಿ ತರಲಿ ಎಂದು ಹೇಳಿದ್ದಾರೆ.

ಈ ಶಿವರಾತ್ರಿಯಲ್ಲಿ ನಾವು ನಮ್ಮ ಮನೆಗಳನ್ನು , ದೇವಾಲಯಗಳನ್ನು ಬೆಳಗಿಸುವಾಗ, ನಮ್ಮೊಳಗಿನ ಮತ್ತು ಹೊರಗಿನ ಅನೇಕ ದುಷ್ಕೃತ್ಯಗಳ ವಿರುದ್ಧ ಹೋರಾಡುವ ಬುದ್ಧಿವಂತಿಕೆ ಮತ್ತು ಧೈರ್ಯ ದಯಪಾಲಿಸುವಂತೆ ಶಿವನನ್ನು ಪ್ರಾರ್ಥಿಸೋಣ ಎಂದೂ ಉಪರಾಷ್ಟ್ರಪತಿ ನಾಯ್ಡು ಟ್ವೀಟ್‌ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT