ಭಯೋತ್ಪಾದಕರು, ಭ್ರಷ್ಟರಿಗೆ ಖಾಸಗಿ ಹಕ್ಕಿನ ಹೆಸರಿನಲ್ಲಿ ರಕ್ಷಣೆ ಕಲ್ಪಿಸಬಾರದು; ರವಿಶಂಕರ್ ಪ್ರಸಾದ್ 
ದೇಶ

ಭಯೋತ್ಪಾದಕರು, ಭ್ರಷ್ಟರಿಗೆ ಖಾಸಗಿ ಹಕ್ಕಿನ ಹೆಸರಿನಲ್ಲಿ ರಕ್ಷಣೆ ಕಲ್ಪಿಸಬಾರದು; ರವಿಶಂಕರ್ ಪ್ರಸಾದ್

ಇತ್ತೀಚಿನ ರಾಜಕೀಯ ಬೆಳವಣಿಗೆಗಳು ಹಾಗೂ ಖಾಸಗಿ ಹಕ್ಕಿನ ಹೆಸರಿನಲ್ಲಿ ದೇಶ ವಿರೋಧಿ ಚಟುವಟಿಕೆ  ನಡೆಯುತ್ತಿವೆ ಎಂಬ ಆರೋಪಗಳ ನಡುವೆ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ರವಿಶಂಕರ್ ಪ್ರಸಾದ್, ಭಯೋತ್ಪಾದಕರು ಹಾಗೂ ಭ್ರಷ್ಟಾಚಾರಿಗಳ ಖಾಸಗಿತನದ ಹಕ್ಕು ರಕ್ಷಣೆ ಸಾಧ್ಯವಿಲ್ಲ ಎಂದು ಶನಿವಾರ ಹೇಳಿದ್ದಾರೆ. 

ನವದೆಹಲಿ: ಇತ್ತೀಚಿನ ರಾಜಕೀಯ ಬೆಳವಣಿಗೆಗಳು ಹಾಗೂ ಖಾಸಗಿ ಹಕ್ಕಿನ ಹೆಸರಿನಲ್ಲಿ ದೇಶ ವಿರೋಧಿ ಚಟುವಟಿಕೆ ನಡೆಯುತ್ತಿವೆ ಎಂಬ ಆರೋಪಗಳ ನಡುವೆ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ರವಿಶಂಕರ್ ಪ್ರಸಾದ್, ಭಯೋತ್ಪಾದಕರು ಹಾಗೂ ಭ್ರಷ್ಟಾಚಾರಿಗಳ ಖಾಸಗಿತನದ ಹಕ್ಕು ರಕ್ಷಣೆ ಸಾಧ್ಯವಿಲ್ಲ ಎಂದು ಶನಿವಾರ ಹೇಳಿದ್ದಾರೆ. 

ಅಂತರಾಷ್ಟ್ರೀಯ ನ್ಯಾಯಾಂಗ ಸಮಾವೇಶದಲ್ಲಿ ಮಾತನಾಡುತ್ತಿದ್ದ ಅವರು, ತಾವು ಸಾಮಾಜಿಕ ಮಾಧ್ಯಮದ ಪ್ರಬಲ ಬೆಂಬಲಿಗ ಆದರೆ,  ಕೆಲವರು ತಮ್ಮಸ್ವಾರ್ಥ ಸಾಧನೆಗೆ ಅದನ್ನು ದುರುಪಯೋಗಪಡಿಸಿಕೊಂಡಾಗ ತೀವ್ರ ಬೇಸರಗೊಂಡಿದ್ದೇನೆ ಎಂದರು. ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಟೀಕಿಸುವ ಪ್ರವೃತ್ತಿ ಹೆಚ್ಚುತ್ತಿರುವುದು "ಅಪಾಯಕಾರಿ" ಬೆಳವಣಿಗೆ ಎಂದು ಬಣ್ಣಿಸಿದರು.  ಈ ವಿಷಯದಲ್ಲಿ ನ್ಯಾಯಮೂರ್ತಿಗಳು ಸೂಕ್ತ ನಿರ್ಧಾರ ಕೈಗೊಳ್ಳಲು ಸಂಪೂರ್ಣ ಸ್ವತಂತ್ರರು ಎಂದು ಕಾನೂನು ಸಚಿವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

SCROLL FOR NEXT