ಭಯೋತ್ಪಾದಕರು, ಭ್ರಷ್ಟರಿಗೆ ಖಾಸಗಿ ಹಕ್ಕಿನ ಹೆಸರಿನಲ್ಲಿ ರಕ್ಷಣೆ ಕಲ್ಪಿಸಬಾರದು; ರವಿಶಂಕರ್ ಪ್ರಸಾದ್ 
ದೇಶ

ಭಯೋತ್ಪಾದಕರು, ಭ್ರಷ್ಟರಿಗೆ ಖಾಸಗಿ ಹಕ್ಕಿನ ಹೆಸರಿನಲ್ಲಿ ರಕ್ಷಣೆ ಕಲ್ಪಿಸಬಾರದು; ರವಿಶಂಕರ್ ಪ್ರಸಾದ್

ಇತ್ತೀಚಿನ ರಾಜಕೀಯ ಬೆಳವಣಿಗೆಗಳು ಹಾಗೂ ಖಾಸಗಿ ಹಕ್ಕಿನ ಹೆಸರಿನಲ್ಲಿ ದೇಶ ವಿರೋಧಿ ಚಟುವಟಿಕೆ  ನಡೆಯುತ್ತಿವೆ ಎಂಬ ಆರೋಪಗಳ ನಡುವೆ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ರವಿಶಂಕರ್ ಪ್ರಸಾದ್, ಭಯೋತ್ಪಾದಕರು ಹಾಗೂ ಭ್ರಷ್ಟಾಚಾರಿಗಳ ಖಾಸಗಿತನದ ಹಕ್ಕು ರಕ್ಷಣೆ ಸಾಧ್ಯವಿಲ್ಲ ಎಂದು ಶನಿವಾರ ಹೇಳಿದ್ದಾರೆ. 

ನವದೆಹಲಿ: ಇತ್ತೀಚಿನ ರಾಜಕೀಯ ಬೆಳವಣಿಗೆಗಳು ಹಾಗೂ ಖಾಸಗಿ ಹಕ್ಕಿನ ಹೆಸರಿನಲ್ಲಿ ದೇಶ ವಿರೋಧಿ ಚಟುವಟಿಕೆ ನಡೆಯುತ್ತಿವೆ ಎಂಬ ಆರೋಪಗಳ ನಡುವೆ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ರವಿಶಂಕರ್ ಪ್ರಸಾದ್, ಭಯೋತ್ಪಾದಕರು ಹಾಗೂ ಭ್ರಷ್ಟಾಚಾರಿಗಳ ಖಾಸಗಿತನದ ಹಕ್ಕು ರಕ್ಷಣೆ ಸಾಧ್ಯವಿಲ್ಲ ಎಂದು ಶನಿವಾರ ಹೇಳಿದ್ದಾರೆ. 

ಅಂತರಾಷ್ಟ್ರೀಯ ನ್ಯಾಯಾಂಗ ಸಮಾವೇಶದಲ್ಲಿ ಮಾತನಾಡುತ್ತಿದ್ದ ಅವರು, ತಾವು ಸಾಮಾಜಿಕ ಮಾಧ್ಯಮದ ಪ್ರಬಲ ಬೆಂಬಲಿಗ ಆದರೆ,  ಕೆಲವರು ತಮ್ಮಸ್ವಾರ್ಥ ಸಾಧನೆಗೆ ಅದನ್ನು ದುರುಪಯೋಗಪಡಿಸಿಕೊಂಡಾಗ ತೀವ್ರ ಬೇಸರಗೊಂಡಿದ್ದೇನೆ ಎಂದರು. ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಟೀಕಿಸುವ ಪ್ರವೃತ್ತಿ ಹೆಚ್ಚುತ್ತಿರುವುದು "ಅಪಾಯಕಾರಿ" ಬೆಳವಣಿಗೆ ಎಂದು ಬಣ್ಣಿಸಿದರು.  ಈ ವಿಷಯದಲ್ಲಿ ನ್ಯಾಯಮೂರ್ತಿಗಳು ಸೂಕ್ತ ನಿರ್ಧಾರ ಕೈಗೊಳ್ಳಲು ಸಂಪೂರ್ಣ ಸ್ವತಂತ್ರರು ಎಂದು ಕಾನೂನು ಸಚಿವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT