ಭಯೋತ್ಪಾದಕರು, ಭ್ರಷ್ಟರಿಗೆ ಖಾಸಗಿ ಹಕ್ಕಿನ ಹೆಸರಿನಲ್ಲಿ ರಕ್ಷಣೆ ಕಲ್ಪಿಸಬಾರದು; ರವಿಶಂಕರ್ ಪ್ರಸಾದ್ 
ದೇಶ

ಭಯೋತ್ಪಾದಕರು, ಭ್ರಷ್ಟರಿಗೆ ಖಾಸಗಿ ಹಕ್ಕಿನ ಹೆಸರಿನಲ್ಲಿ ರಕ್ಷಣೆ ಕಲ್ಪಿಸಬಾರದು; ರವಿಶಂಕರ್ ಪ್ರಸಾದ್

ಇತ್ತೀಚಿನ ರಾಜಕೀಯ ಬೆಳವಣಿಗೆಗಳು ಹಾಗೂ ಖಾಸಗಿ ಹಕ್ಕಿನ ಹೆಸರಿನಲ್ಲಿ ದೇಶ ವಿರೋಧಿ ಚಟುವಟಿಕೆ  ನಡೆಯುತ್ತಿವೆ ಎಂಬ ಆರೋಪಗಳ ನಡುವೆ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ರವಿಶಂಕರ್ ಪ್ರಸಾದ್, ಭಯೋತ್ಪಾದಕರು ಹಾಗೂ ಭ್ರಷ್ಟಾಚಾರಿಗಳ ಖಾಸಗಿತನದ ಹಕ್ಕು ರಕ್ಷಣೆ ಸಾಧ್ಯವಿಲ್ಲ ಎಂದು ಶನಿವಾರ ಹೇಳಿದ್ದಾರೆ. 

ನವದೆಹಲಿ: ಇತ್ತೀಚಿನ ರಾಜಕೀಯ ಬೆಳವಣಿಗೆಗಳು ಹಾಗೂ ಖಾಸಗಿ ಹಕ್ಕಿನ ಹೆಸರಿನಲ್ಲಿ ದೇಶ ವಿರೋಧಿ ಚಟುವಟಿಕೆ ನಡೆಯುತ್ತಿವೆ ಎಂಬ ಆರೋಪಗಳ ನಡುವೆ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ರವಿಶಂಕರ್ ಪ್ರಸಾದ್, ಭಯೋತ್ಪಾದಕರು ಹಾಗೂ ಭ್ರಷ್ಟಾಚಾರಿಗಳ ಖಾಸಗಿತನದ ಹಕ್ಕು ರಕ್ಷಣೆ ಸಾಧ್ಯವಿಲ್ಲ ಎಂದು ಶನಿವಾರ ಹೇಳಿದ್ದಾರೆ. 

ಅಂತರಾಷ್ಟ್ರೀಯ ನ್ಯಾಯಾಂಗ ಸಮಾವೇಶದಲ್ಲಿ ಮಾತನಾಡುತ್ತಿದ್ದ ಅವರು, ತಾವು ಸಾಮಾಜಿಕ ಮಾಧ್ಯಮದ ಪ್ರಬಲ ಬೆಂಬಲಿಗ ಆದರೆ,  ಕೆಲವರು ತಮ್ಮಸ್ವಾರ್ಥ ಸಾಧನೆಗೆ ಅದನ್ನು ದುರುಪಯೋಗಪಡಿಸಿಕೊಂಡಾಗ ತೀವ್ರ ಬೇಸರಗೊಂಡಿದ್ದೇನೆ ಎಂದರು. ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಟೀಕಿಸುವ ಪ್ರವೃತ್ತಿ ಹೆಚ್ಚುತ್ತಿರುವುದು "ಅಪಾಯಕಾರಿ" ಬೆಳವಣಿಗೆ ಎಂದು ಬಣ್ಣಿಸಿದರು.  ಈ ವಿಷಯದಲ್ಲಿ ನ್ಯಾಯಮೂರ್ತಿಗಳು ಸೂಕ್ತ ನಿರ್ಧಾರ ಕೈಗೊಳ್ಳಲು ಸಂಪೂರ್ಣ ಸ್ವತಂತ್ರರು ಎಂದು ಕಾನೂನು ಸಚಿವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT