ಪಿಎಂ, ಮೋದಿ 
ದೇಶ

ಫೆ 29ರಂದು 26127 ವಿಶೇಷ ಚೇತನರಿಗೆ ಪ್ರಧಾನಿಯಿಂದ ಸಲಕರಣೆ ವಿರತಣೆ: ವಿಶ್ವದಾಖಲೆಯ ನಿರೀಕ್ಷೆಯಲ್ಲಿ ಭಾರತ

ಪ್ರಧಾನಿ ನರೇಂದ್ರ ಮೋದಿ ಇದೇ 29ರಂದು  ಸಂಗಮ ನಗರಿಗೆ ಭೇಟಿ ನೀಡಲಿದ್ದು, 26127 ವಿಶೇಷ ಚೇತನರು ಹಾಗೂ ಹಿರಿಯ ನಾಗರಿಕರಿಗೆ ಅಗತ್ಯ ಸಲಕರಣೆಗಳನ್ನು ವಿತರಿಸಲಿದ್ದಾರೆ.  ತ್ರಿವೇಣಿ ಸಂಗಮದ ಸಮೀಪವಿರುವ ಮೈದಾನದಲ್ಲಿ ಕಾರ್ಯಕ್ರಮ ಆಯೋಜಿಸಿದ್ದು, ಸ್ವತಃ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಿದ್ಧತೆಯ ಮೇಲ್ವಿಚಾರಣೆ ವಹಿಸಿದ್ದಾರೆ  ಅಲ್ಲದೆ ಈ ಬೃಹತ್ ಕಾರ್ಯಕ್ರಮ ವಿಶ್ವದಾಖಲೆ

ಪ್ರಯಾಗರಾಜ್: ಪ್ರಧಾನಿ ನರೇಂದ್ರ ಮೋದಿ ಇದೇ 29ರಂದು  ಸಂಗಮ ನಗರಿಗೆ ಭೇಟಿ ನೀಡಲಿದ್ದು, 26127 ವಿಶೇಷ ಚೇತನರು ಹಾಗೂ ಹಿರಿಯ ನಾಗರಿಕರಿಗೆ ಅಗತ್ಯ ಸಲಕರಣೆಗಳನ್ನು ವಿತರಿಸಲಿದ್ದಾರೆ.  ತ್ರಿವೇಣಿ ಸಂಗಮದ ಸಮೀಪವಿರುವ ಮೈದಾನದಲ್ಲಿ ಕಾರ್ಯಕ್ರಮ ಆಯೋಜಿಸಿದ್ದು, ಸ್ವತಃ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಿದ್ಧತೆಯ ಮೇಲ್ವಿಚಾರಣೆ ವಹಿಸಿದ್ದಾರೆ  ಅಲ್ಲದೆ ಈ ಬೃಹತ್ ಕಾರ್ಯಕ್ರಮ ವಿಶ್ವದಾಖಲೆಗೆ ಸೇರುವ ಸಾಧ್ಯತೆಯಿದೆ ಎನ್ನಲಾಗಿದೆ.

ವಿಶೇಷ ಚೇತನರು ಹಾಗೂ ಹಿರಿಯ ನಾಗರಿಕರು ಕಾರ್ಯಕ್ರಮಕ್ಕೆ ಆಗಮಿಸುವ ಸಲುವಾಗಿ ವಿಶೇಷ ಬಸ್ ಸೌಲಭ್ಯ ಕಲ್ಪಿಸಲಾಗಿದೆ ಅಧಿಕಾರಿಗಳು ಫಲಾನುಭವಿಗಳ ಪಟ್ಟಿ ತಯಾರಿಸಿದ್ದು, 1381 ಬಸ್ ಗಳನ್ನು ನಿಯೋಜಿಸಿರುವುದಾಗಿ ಅಧಿಕೃತ ಮೂಲಗಳು ತಿಳಿಸಿವೆ. 

ಫೆ 29ರಂದೇ ಪ್ರಧಾನಿ ಮೋದಿ ಚಿತ್ರಕೂಟದಲ್ಲಿ ಬುಂದೇಲ್ ಖಂಡ್ ಎಕ್ಸ್ ಪ್ರೆಸ್ ವೇ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

SCROLL FOR NEXT