ಪಿಎಂ, ಮೋದಿ 
ದೇಶ

ಫೆ 29ರಂದು 26127 ವಿಶೇಷ ಚೇತನರಿಗೆ ಪ್ರಧಾನಿಯಿಂದ ಸಲಕರಣೆ ವಿರತಣೆ: ವಿಶ್ವದಾಖಲೆಯ ನಿರೀಕ್ಷೆಯಲ್ಲಿ ಭಾರತ

ಪ್ರಧಾನಿ ನರೇಂದ್ರ ಮೋದಿ ಇದೇ 29ರಂದು  ಸಂಗಮ ನಗರಿಗೆ ಭೇಟಿ ನೀಡಲಿದ್ದು, 26127 ವಿಶೇಷ ಚೇತನರು ಹಾಗೂ ಹಿರಿಯ ನಾಗರಿಕರಿಗೆ ಅಗತ್ಯ ಸಲಕರಣೆಗಳನ್ನು ವಿತರಿಸಲಿದ್ದಾರೆ.  ತ್ರಿವೇಣಿ ಸಂಗಮದ ಸಮೀಪವಿರುವ ಮೈದಾನದಲ್ಲಿ ಕಾರ್ಯಕ್ರಮ ಆಯೋಜಿಸಿದ್ದು, ಸ್ವತಃ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಿದ್ಧತೆಯ ಮೇಲ್ವಿಚಾರಣೆ ವಹಿಸಿದ್ದಾರೆ  ಅಲ್ಲದೆ ಈ ಬೃಹತ್ ಕಾರ್ಯಕ್ರಮ ವಿಶ್ವದಾಖಲೆ

ಪ್ರಯಾಗರಾಜ್: ಪ್ರಧಾನಿ ನರೇಂದ್ರ ಮೋದಿ ಇದೇ 29ರಂದು  ಸಂಗಮ ನಗರಿಗೆ ಭೇಟಿ ನೀಡಲಿದ್ದು, 26127 ವಿಶೇಷ ಚೇತನರು ಹಾಗೂ ಹಿರಿಯ ನಾಗರಿಕರಿಗೆ ಅಗತ್ಯ ಸಲಕರಣೆಗಳನ್ನು ವಿತರಿಸಲಿದ್ದಾರೆ.  ತ್ರಿವೇಣಿ ಸಂಗಮದ ಸಮೀಪವಿರುವ ಮೈದಾನದಲ್ಲಿ ಕಾರ್ಯಕ್ರಮ ಆಯೋಜಿಸಿದ್ದು, ಸ್ವತಃ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಿದ್ಧತೆಯ ಮೇಲ್ವಿಚಾರಣೆ ವಹಿಸಿದ್ದಾರೆ  ಅಲ್ಲದೆ ಈ ಬೃಹತ್ ಕಾರ್ಯಕ್ರಮ ವಿಶ್ವದಾಖಲೆಗೆ ಸೇರುವ ಸಾಧ್ಯತೆಯಿದೆ ಎನ್ನಲಾಗಿದೆ.

ವಿಶೇಷ ಚೇತನರು ಹಾಗೂ ಹಿರಿಯ ನಾಗರಿಕರು ಕಾರ್ಯಕ್ರಮಕ್ಕೆ ಆಗಮಿಸುವ ಸಲುವಾಗಿ ವಿಶೇಷ ಬಸ್ ಸೌಲಭ್ಯ ಕಲ್ಪಿಸಲಾಗಿದೆ ಅಧಿಕಾರಿಗಳು ಫಲಾನುಭವಿಗಳ ಪಟ್ಟಿ ತಯಾರಿಸಿದ್ದು, 1381 ಬಸ್ ಗಳನ್ನು ನಿಯೋಜಿಸಿರುವುದಾಗಿ ಅಧಿಕೃತ ಮೂಲಗಳು ತಿಳಿಸಿವೆ. 

ಫೆ 29ರಂದೇ ಪ್ರಧಾನಿ ಮೋದಿ ಚಿತ್ರಕೂಟದಲ್ಲಿ ಬುಂದೇಲ್ ಖಂಡ್ ಎಕ್ಸ್ ಪ್ರೆಸ್ ವೇ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

SCROLL FOR NEXT