ಕತ್ತೆ ಕದ್ದ ಆರೋಪ: 3 ದಲಿತ ಯುವಕರ ಮೇಲೆ ಹಲ್ಲೆ 
ದೇಶ

ಕತ್ತೆಗಳನ್ನು ಕದ್ದ ಆರೋಪ: 3 ದಲಿತ ಯುವಕರ ಮೇಲೆ ಹಲ್ಲೆ 

ಕತ್ತೆಗಳನ್ನು ಕದ್ದ ಆರೋಪ ಹೊತ್ತಿದ್ದ ಮೂವರು ದಲಿತ ಯುವಕರ ಮೇಲೆ ಹಲ್ಲೆ ನಡೆಸಲಾಗಿರುವ ಘಟನೆ ರಾಜಸ್ಥಾನದ ಜೈಸಲ್ಮೇರ್ ನಲ್ಲಿ ನಡೆದಿದೆ. 

ಜೈಸಲ್ಮೇರ್ : ಕತ್ತೆಗಳನ್ನು ಕದ್ದ ಆರೋಪ ಹೊತ್ತಿದ್ದ ಮೂವರು ದಲಿತ ಯುವಕರ ಮೇಲೆ ಹಲ್ಲೆ ನಡೆಸಲಾಗಿರುವ ಘಟನೆ ರಾಜಸ್ಥಾನದ ಜೈಸಲ್ಮೇರ್ ನಲ್ಲಿ ನಡೆದಿದೆ. 

ಇತ್ತೀಚಿನ ದಿನಗಳಲ್ಲಿ ವರದಿಯಾಗುತ್ತಿರುವ ಮೂರನೇ ಘಟನೆ ಇದಾಗಿದೆ. ದಲಿತ ಯುವಕರನ್ನು  ಥಳಿಸುತ್ತಿರುವ ವಿಡಿಯೋ ವೈರಲ್ ಆಗಿತ್ತು. ಈ ಬೆನ್ನಲ್ಲೇ ಹಲ್ಲೆ ಪ್ರಕರಣದ ಸಂಬಂಧ 5 ಜನರನ್ನು ಬಂಧಿಸಲಾಗಿದೆ.

ಫೆ.15 ರಂದು ಫತೇಹ್ ಘರ್ ನ ರಾಮ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಬಡಿಗೆಯಿಂದ ಥಳಿಸಲಾಗಿತ್ತು. ಬಂಧಿತರ ವಿರುದ್ಧ ಎಸ್ ಸಿ/ ಎಸ್ ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT