ದೇಶ

ಇಸಿಸ್ ಪಿತೂರಿ ಕೇಸು: ಕರ್ನಾಟಕ, ತಮಿಳು ನಾಡಿನ 20ಕ್ಕೂ ಹೆಚ್ಚು ಕಡೆಗಳಲ್ಲಿ ರಾಷ್ಟ್ರೀಯ ತನಿಖಾ ತಂಡ ದಾಳಿ 

Sumana Upadhyaya

ನವದೆಹಲಿ:ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಸೋಮವಾರ ಬೆಳಗ್ಗೆ ಕರ್ನಾಟಕ ಮತ್ತು ತಮಿಳು ನಾಡಿನ 20ಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿ ನಡೆಸಿ ಶೋಧಕಾರ್ಯ ನಡೆಸಿದೆ. 


ಇಸಿಸ್ ಉಗ್ರಗಾಮಿ ಪಿತೂರಿ ಕೇಸಿಗೆ ಸಂಬಂಧಪಟ್ಟಂತೆ ಈ ದಾಳಿ ನಡೆಸಲಾಗಿದೆ. 


2018ರ ಇಸ್ಲಾಮಿಕ್ ಸ್ಟೇಟ್ ಭಯೋತ್ಪಾದಕ ಸಂಘಟನೆಯ ಪಿತೂರಿ ಕೇಸಿಗೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ತಂಡದ ಅಧಿಕಾರಿಗಳು ತಮಿಳು ನಾಡಿನ ಮತ್ತು ಕರ್ನಾಟಕದ ವಿವಿಧೆಡೆಗಳಲ್ಲಿ ದಾಳಿ ನಡೆಸಿದ್ದಾರೆ. ರಾಷ್ಟ್ರೀಯ ತನಿಖಾ ತಂಡ ಈ ಕೇಸಿಗೆ ಸಂಬಂಧಪಟ್ಟಂತೆ ಕಳೆದ ಹಲವು ತಿಂಗಳುಗಳಿಂದ ದಾಳಿ ನಡೆಸುತ್ತಿತ್ತು. 

SCROLL FOR NEXT