ಸುಬ್ರಮಣಿಯನ್ ಸ್ವಾಮಿ 
ದೇಶ

ಅಂಬೇಡ್ಕರ್-ಸಾವರ್ಕರ್ ಬಗ್ಗೆ ನೆಹರೂ ಹೊಟ್ಟೆಕಿಚ್ಚು ಪಡುತ್ತಿದ್ದರು: ಸುಬ್ರಮಣಿಯನ್ ಸ್ವಾಮಿ

ಮಾಜಿ ಪ್ರಧಾನಿ ಜವಹರ್ ಲಾಲ್ ನೆಹರು ಡಾ.ಬಿಆರ್ ಅಂಬೇಡ್ಕರ್ ಮತ್ತು ವೀರ್ ಸಾವರ್ಕರ್  ಅವರ ಬಗ್ಗೆ ಅಸೂಯೆ ಪಡುತ್ತಿದ್ದರು ಎಂದು ಬಿಜೆಪಿ ಮುಖಂಡ  ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದಾರೆ.

ಮುಂಬಯಿ:  ಮಾಜಿ ಪ್ರಧಾನಿ ಜವಹರ್ ಲಾಲ್ ನೆಹರು ಡಾ.ಬಿಆರ್ ಅಂಬೇಡ್ಕರ್ ಮತ್ತು ವೀರ್ ಸಾವರ್ಕರ್  ಅವರ ಬಗ್ಗೆ ಅಸೂಯೆ ಪಡುತ್ತಿದ್ದರು ಎಂದು ಬಿಜೆಪಿ ಮುಖಂಡ  ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದಾರೆ.

ನೆಹರು ಅವರಿಗೆ ಒಂದು ವಿಚಿತ್ರ ಕಾಯಿಲೆಯಿತ್ತು. ಯಾವಾಗಲೂ ಸದಾ ಬೇರೆಯವರ ಬಗ್ಗೆ ಅಸೂಯೆ ಪಡುತ್ತಿದ್ದರು, ಅಂಬೇಡ್ಕರ್ ಕೊಲಂಬಿಯಾಗೆ ತೆರಳಿ ಪಿಎಚ್ ಡಿ ಪಡೆದಿದ್ದರಿಂದ ಹೊಟ್ಟಿಕಿಚ್ಚು ಪಡುತ್ತಿದ್ದರು.

ಜೊತೆಗೆ ಕಾನೂನು ಪದವಿ ಪಡೆದು ವಾಪಸ್ ಬಂದರು, ಅವರು ಬಂದ ಮೇಲೆ ತಿದ್ದುಪಡಿ ಸಮಿತಿಗೆ ಅಧ್ಯಕ್ಷರಾಗಿ ನೇಮಕವಾದರು.  ಇದಾದ ನಂತರ ನೆಹರು ಕೇಂಬ್ರಿಡ್ಜ್ ಗೆ ತೆರಳಿ ವಿಫಲರಾಗಿ ವಾಪಸಾದರು.

ವೀರ್ ಸಾವರ್ಕರ ಅವರ ಪುಣ್ಯ ಸ್ಮರಣೆ  ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಸ್ವಾಮಿ,  ನೆಹರು ಸಾವರ್ಕರ್ ಅವರ ಬಗ್ಗೆಯೂ ಅಸೂಯೆ ಹೊಂದಿದ್ದರು, ಸಾವರ್ಕರ್ ಒಬ್ಬ ಪಂಡಿತ. ನೆಹರು ತಮ್ಮ ಹೆಸರಿನ ಮುಂದೆ ತಾವೇ ಪಂಡಿತ ಎಂದು ಸೇರಿಸಿಕೊಂಡರು ಎಂದ ಹೇಳಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಾಯಕತ್ವ ಹಗ್ಗಜಗ್ಗಾಟ ನಡುವೆ ಗುಪ್ತಚರ ಮುಖ್ಯಸ್ಥರ ಬದಲಾವಣೆ: ಅಧಿಕಾರ ಇನ್ನೂ ನನ್ನ ಕೈಯಲ್ಲೇ ಇದೆ, ಕಠಿಣ ಸಂದೇಶ ರವಾನಿಸಿದ ಸಿದ್ದರಾಮಯ್ಯ..?

ಗಾಯದ ಮೇಲೆ ಬರೆ: ವಾಣಿಜ್ಯ LPG ಸಿಲಿಂಡರ್ ದರ ರೂ.993 ಏರಿಕೆ, ಹೊಸ ದರ ಇಂದಿನಿಂದ ಜಾರಿ..!

ಬುದ್ದ- ಜಗವೆಲ್ಲಾ ಮಲಗಿರಲು ಅವನೊಬ್ಬ ಎದ್ದ: ಬೌದ್ಧ ಪೌರ್ಣಮಿ ಮಹತ್ವ, ಆಚರಣೆ - ಸಂದೇಶ

ಜಾಗತಿಕ ಅಸ್ಥಿರತೆ ನಡುವೆಯೂ ಇಂಧನ ದರ ಸ್ಥಿರ: ಬೆಲೆ ಏರಿಕೆ ಹೊರೆ ಹೊತ್ತ ತೈಲ ಕಂಪನಿಗಳು, ಗ್ರಾಹಕರಿಗೆ ರಿಲೀಫ್..!

ಬಿಜೆಪಿಯಿಂದ ಹಣ ಪಡೆದು Exit polls ಪ್ರಕಟ: 226 ಕ್ಕೂ ಹೆಚ್ಚು ಸ್ಥಾನಗಳಲ್ಲಿ TMC ಗೆಲುತ್ತೆ- ಮಮತಾ ಬ್ಯಾನರ್ಜಿ!

SCROLL FOR NEXT