ದೆಹಲಿ ಹಿಂಸಾಚಾರ 
ದೇಶ

ದೆಹಲಿ ಹಿಂಸಾಚಾರ: ಪರೀಕ್ಷೆ ಬರೆಯಲು ಹೋದ ಬಾಲಕಿ ನಾಪತ್ತೆ

ಈಶಾನ್ಯ ದೆಹಲಿಯಲ್ಲಿ ಸಿಎಎ, ಎನ್​ಆರ್​ಸಿ ಪರ ವಿರೋಧದ ಪ್ರತಿಭಟನೆ ವೇಳೆ 13 ವರ್ಷದ ಬಾಲಕಿ ಕಾಣೆಯಾಗಿರುವುದು ವರದಿಯಾಗಿದೆ

ನವದೆಹಲಿ: ಈಶಾನ್ಯ ದೆಹಲಿಯಲ್ಲಿ ಸಿಎಎ, ಎನ್​ಆರ್​ಸಿ ಪರ ವಿರೋಧದ ಪ್ರತಿಭಟನೆ ವೇಳೆ 13 ವರ್ಷದ ಬಾಲಕಿ ಕಾಣೆಯಾಗಿರುವುದು ವರದಿಯಾಗಿದೆ.

ಸೋನಿಯಾ ವಿಹಾರದ ಬಳಿ ವಾಸಿಸುತ್ತಿರುವ ಕುಟುಂಬದ 13 ವರ್ಷದ ಹೆಣ್ಣು ಮಗಳು ಸೋಮವಾರದಂದು ಖಜುರಿ ಖಾಸ್​ನಲ್ಲಿರುವ ಶಾಲೆಯಲ್ಲಿ ಪರೀಕ್ಷೆ ಬರೆಯುವುದಕ್ಕಾಗಿ ತೆರಳಿದ್ದಳು.

8ನೇ ತರಗತಿ ಓದುತ್ತಿರುವ  ಸೋನಿಯಾ ವಿಹಾರ್ ಳನ್ನು ಸಂಜೆ 5.20ಕ್ಕೆ ಆಕೆಯ ತಂದೆ ಮನೆಗೆ ಕರೆತರಬೇಕಿತ್ತು. ಆದರೆ ಆ ಸಮಯಕ್ಕೆ ಅಲ್ಲಿ ಮಿತಿ ಮೀರಿದ ಹೋರಾಟ ನಡೆಯುತ್ತಿದ್ದುದ್ದರಿಂದಾಗಿ ಅವರು ಹೋಗಲಾಗಿಲ್ಲ. 

ಆ ಸಮಯದಿಂದ ಮಗಳು ಕಾಣೆಯಾಗಿದ್ದು ಇದುವರೆಗೂ ಆಕೆಯ ಸುಳಿವು ಸಿಕ್ಕಿಲ್ಲ ಎಂದು ಆಕೆಯ ತಂದೆ ತನ್ನ ಅಳಲನ್ನು ತೋಡಿಕೊಂಡಿದ್ದಾರೆ.

ಸದ್ಯ ಪೊಲೀಸರು ದೂರನ್ನು ದಾಖಲಿಸಿಕೊಂಡಿದ್ದು ಬಾಲಕಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT