ರಾಜನಾಥ್ ಸಿಂಗ್ 
ದೇಶ

ಭಯೋತ್ಪಾದಕತೆಗೆ ಬಾಲಾಕೋಟ್ ವಾಯುದಾಳಿ  ಸ್ಪಷ್ಪ ಸಂದೇಶ ರವಾನೆ- ರಾಜನಾಥ್ ಸಿಂಗ್ 

ಗಡಿ ಪ್ರದೇಶದಲ್ಲಿ ಮೂಲಸೌಕರ್ಯ ಒದಗಿಸುವ ಮೂಲಕ  ಉಗ್ರಗ್ರಾಮಿಗಳಿಗೆ ಸುರಕ್ಷಿತ  ತಾಣಗಳಾಗಿ ಬಳಸಿಕೊಳ್ಳಲು ಆಗದು ಎಂಬ ಸ್ಪಷ್ಟ ಸಂದೇಶವನ್ನು ಬಾಲಕೋಟ್ ವಾಯು ದಾಳಿ ರವಾನಿಸಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ನವದೆಹಲಿ: ಗಡಿ ಪ್ರದೇಶದಲ್ಲಿ ಮೂಲಸೌಕರ್ಯ ಒದಗಿಸುವ ಮೂಲಕ  ಉಗ್ರಗ್ರಾಮಿಗಳಿಗೆ ಸುರಕ್ಷಿತ  ತಾಣಗಳಾಗಿ ಬಳಸಿಕೊಳ್ಳಲು ಆಗದು ಎಂಬ ಸ್ಪಷ್ಟ ಸಂದೇಶವನ್ನು ಬಾಲಕೋಟ್ ವಾಯು ದಾಳಿ ರವಾನಿಸಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ನಮಗೆ ನಿಯೋಜಿಸಲಾಗಿರುವ ಕೆಲಸಗಳನ್ನು ಎದುರಿಸಲು ಯಾವಾಗಲೂ ಸಿದ್ಧರಾಗಿರಬೇಕಾಗುತ್ತದೆ.  ಯಾವುದೇ ಸಂದರ್ಭದಲ್ಲೂ ಎದುರಾಗುವ ತೊಂದರೆಗಳನ್ನು ಎದುರಿಸಲು ಭೂ, ವಾಯು ಹಾಗೂ ನೌಕ ಬಲ ಸನ್ನದ್ಧರಾಗಿ ಇರಬೇಕಾಗುತ್ತದೆ ಎಂದು ಅವರು ವಾಯುಪಡೆ ಅಧ್ಯಯನ ಕೇಂದ್ರದಲ್ಲಿ ತಿಳಿಸಿದರು.

ಬಾಲಕೋಟ್ ವಾಯುದಾಳಿ ದೇಶದ ಶಕ್ತಿ ಹಾಗೂ ಸಾಮರ್ಥ್ಯವನ್ನು ತೋರಿಸಿದೆ ಎಂದು ರಾಜನಾಥ್ ಸಿಂಗ್ ಹೇಳಿದರು.  ವಿಶ್ವಾಸಾರ್ಹ ಕಠಿಣ ನಿರ್ಧಾರ ಕೈಗೊಳ್ಳುವಲ್ಲಿ ರಾಜಕೀಯ ನಾಯಕರ ಉದ್ದೇಶ ಹಾಗೂ ಮಿಲಿಟರಿ ನಾಯಕತ್ವದ ಪಾತ್ರ ಮಹತ್ವದಿಂದ ಕೂಡಿರುತ್ತದೆ ಎಂದು ಬಿಪಿನ್ ರಾವತ್ ಹೇಳಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT