ಮಂತ್ರಾಲಯ 
ದೇಶ

ಮಂತ್ರಾಲಯವನ್ನು ಕರ್ನಾಟಕಕ್ಕೆ ಸೇರಿಸಿಬಿಡಿ! ಆಂಧ್ರದ ಮಾಜಿ ಶಾಸಕ ಹೇಳಿದ್ದೇನು?

ಆಂಧ್ರಪ್ರದೇಶದ ಭಾಗವಾಗಿರುವ ಮಂತ್ರಾಲಯವನ್ನು ಕರ್ನಾಟಕಕ್ಕೆ ಸೇರಿಸುವಂತೆ ಟಿಡಿಪಿ ಮಾಜಿ ಶಾಸಕ ತಿಕ್ಕಾರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಯಚೂರು: ಆಂಧ್ರಪ್ರದೇಶದ ಭಾಗವಾಗಿರುವ ಮಂತ್ರಾಲಯವನ್ನು ಕರ್ನಾಟಕಕ್ಕೆ ಸೇರಿಸುವಂತೆ ಟಿಡಿಪಿ ಮಾಜಿ ಶಾಸಕ ತಿಕ್ಕಾರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು ಆಂಧ್ರ ಪ್ರದೇಶಕ್ಕೆ ಮೂರು ರಾಜಧಾನಿಗಳನ್ನು ಮಾಡಲು ಹೊರಟಿದ್ದಾರೆ. ಇದಕ್ಕೆ ಕರ್ನೂಲ್ ಜಿಲ್ಲೆಯ ಮಂತ್ರಾಲಯದ ಜನರ ವಿರೋಧವಿದೆ. ಒಂದು ರಾಜಧಾನಿಗೆ ಗತಿಯಿಲ್ಲ. ಈಗಿರುವಾಗ ಮೂರು ರಾಜಧಾನಿ ಮಾಡುವ ಅವಶ್ಯಕತೆ ಏನಿದೆ? ಎಂದು ತಿಕ್ಕಾರೆಡ್ಡಿ ಪ್ರಶ್ನಿಸಿದರು. 

ವಿಶಾಖಪಟ್ಟಣಂ ಅನ್ನು ರಾಜಧಾನಿ ಮಾಡುವುದಾದರೆ, ನಮ್ಮನ್ನು ಕರ್ನಾಟಕ ರಾಜ್ಯಕ್ಕೆ ಸೇರಿಸಿ ಬಿಡಿ ಎಂದು ಒತ್ತಾಯಿಸಿದ್ದಾರೆ. ನಮಗೆ ವಿಶಾಖಪಟ್ಟಣಂಗಿಂತ ಬೆಂಗಳೂರೇ ಹತ್ತಿರ. ಅಲ್ಲದೇ ರಾಯಚೂರಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಿಗರರು ಸಹ ನೆಲೆಸಿದ್ದಾರೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT