ಕಿಶನ್ ರೆಡ್ಡಿ 
ದೇಶ

ಪಾಕ್‌ನ ಮುಸ್ಲಿಂಯೇತರರು ಭಾರತಕ್ಕಲ್ಲದೆ ಇನ್ನೇನು ಇಟಲಿಗೆ ಹೋಗಬೇಕಾ?: ಕೇಂದ್ರ ಸಚಿವ ಕಿಶನ್ ರೆಡ್ಡಿ

ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರಾಗಿರುವ ಹಿಂದೂಗಳು ಭಾರತಕ್ಕಲ್ಲದೆ ಇನ್ನೇನು ಇಟಲಿಗೆ ಹೋಗಬೇಕಾ ಎಂದು ಕೇಂದ್ರ ಖಾತೆಯ ರಾಜ್ಯ ಗೃಹ ಸಚಿವ ಕಿಶನ್ ರೆಡ್ಡಿ ಪ್ರಶ್ನಿಸಿದ್ದಾರೆ.

ವಾರಣಾಸಿ: ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರಾಗಿರುವ ಹಿಂದೂಗಳು ಭಾರತಕ್ಕಲ್ಲದೆ ಇನ್ನೇನು ಇಟಲಿಗೆ ಹೋಗಬೇಕಾ ಎಂದು ಕೇಂದ್ರ ಖಾತೆಯ ರಾಜ್ಯ ಗೃಹ ಸಚಿವ ಕಿಶನ್ ರೆಡ್ಡಿ ಪ್ರಶ್ನಿಸಿದ್ದಾರೆ.

ನೆರೆ ರಾಷ್ಟ್ರಗಳಲ್ಲಿರುವ ಹಿಂದೂಗಳು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಕ್ಕೆ ಆಶ್ರಯ ಮತ್ತು ಪೌರತ್ವ ನೀಡುವುದು ಭಾರತದ ನೈತಿಕ ಹೊಣೆಗಾರಿಕೆಯಾಗಿದೆ ಎಂದು ಕಿಶನ್ ರೆಡ್ಡಿ ಹೇಳಿದ್ದಾರೆ.

ಅಲ್ಪಸಂಖ್ಯಾತರಿಗೆ ಪೌರತ್ವ ನೀಡುವುದು ನಮ್ಮ ಜವಾಬ್ದಾರಿ. ಒಂದು ವೇಳೆ ಅವರು ಭಾರತಕ್ಕೆ ಬರಬಾರದು ಎಂದಾದರೆ ಇನ್ನು ಎಲ್ಲಿಗೆ ಹೋಗಬೇಕು...ಇಟಲಿಗಾ ಎಂದು ಪ್ರಶ್ನಿಸಿದ್ದಾರೆ. 

ಹಿಂದೂಗಳು ಮತ್ತು ಸಿಖ್ ರನ್ನು ಇಟಲಿ ಸರ್ಕಾರ ಸ್ವೀಕರಿಸಲ್ಲ ಯಾಕೆಂದರೆ ಅವರೆಲ್ಲ ಬಡಜನರು ಎಂದು ಕಿಶನ್ ರೆಡ್ಡಿ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ಸೋಲು: ಯಾರೇ ಒಪ್ಪಿದರೂ-ಒಪ್ಪದಿದ್ದರೂ ನಿಯಮಗಳ ಪ್ರಕಾರವೇ ಲೋಕಸಭೆ ಕಾರ್ಯನಿರ್ವಹಣೆ; ಸ್ಪೀಕರ್ ಓಂ ಬಿರ್ಲಾ

ಇರಾನ್ ಬಿಕ್ಕಟ್ಟು: ಕೇಂದ್ರ ಸರ್ಕಾರಕ್ಕೆ ಹೊರೆ, ಪ್ರತಿ ತಿಂಗಳು 30,000 ಕೋಟಿ ರೂ. ಹೆಚ್ಚಿನ ವೆಚ್ಚ!

ಟಿ20 ವಿಶ್ವಕಪ್ ನಲ್ಲಿ ವಿವಾದಾತ್ಮಕ ನಿರ್ಧಾರ: ಸೂರ್ಯ ಕುಮಾರ್ ಯಾದವ್ ಕ್ಷಮೆಯಾಚನೆ!

ಡಾಲರ್ ಎದುರು ರೂಪಾಯಿ ಮೌಲ್ಯ ಸಾರ್ವಕಾಲಿಕ ಪತನ; 92.36ಕ್ಕೆ ಕುಸಿತ

ಭಾರತಕ್ಕೆ ದೊಡ್ಡ ರಾಜತಾಂತ್ರಿಕ ಗೆಲುವು: ಹಾರ್ಮುಜ್ ಜಲಸಂಧಿಯಿಂದ ಮುಂಬೈಗೆ ಬಂದ ಮೊದಲ ತೈಲ ಹಡಗು!

SCROLL FOR NEXT