ಜವಡೇಕರ್ 
ದೇಶ

ಕಾಂಗ್ರೆಸ್, ಕಮ್ಯುನಿಸ್ಟ್, ಆಪ್ ವಿವಿಗಳಲ್ಲಿ ಹಿಂಸಾಚಾರ ವಾತಾವರಣ ಬಯಸುತ್ತಿದ್ದಾರೆ: ಜವಡೇಕರ್

ಕಾಂಗ್ರೆಸ್, ಕಮ್ಯುನಿಸ್ಟ್ ಗಳು, ಆಮ್ ಆದ್ಮಿ ಪಕ್ಷಗಳು ಹಾಗೂ ಇತರೆ ಶಕ್ತಿಗಳು ದೇಶದ ವಿಶ್ವವಿದ್ಯಾಲಯಗಳಲ್ಲಿ ಹಿಂಸಾಚಾರ ವಾತಾವರಣವನ್ನು ಬಯಸುತ್ತಿದ್ದಾರೆಂದು ಕೇಂದ್ರ ಸಚಿವ ಪ್ರಕಾಶ್ ಜವಡೇಕರ್ ಅವರು ಸೋಮವಾರ ಹೇಳಿದ್ದಾರೆ. 

ನವದೆಹಲಿ: ಕಾಂಗ್ರೆಸ್, ಕಮ್ಯುನಿಸ್ಟ್ ಗಳು, ಆಮ್ ಆದ್ಮಿ ಪಕ್ಷಗಳು ಹಾಗೂ ಇತರೆ ಶಕ್ತಿಗಳು ದೇಶದ ವಿಶ್ವವಿದ್ಯಾಲಯಗಳಲ್ಲಿ ಹಿಂಸಾಚಾರ ವಾತಾವರಣವನ್ನು ಬಯಸುತ್ತಿದ್ದಾರೆಂದು ಕೇಂದ್ರ ಸಚಿವ ಪ್ರಕಾಶ್ ಜವಡೇಕರ್ ಅವರು ಸೋಮವಾರ ಹೇಳಿದ್ದಾರೆ. 

ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ನಡೆದ ಹಿಂಸಾಚಾರ ಹಿನ್ನೆಲೆಯಲ್ಲಿ ಪ್ರತಿಕ್ರಿಯ ನೀಡಿದ ಅವರು, ವಿಶ್ವವಿದ್ಯಾಲಯಗಳಲ್ಲಿ ಅಹಿತಕರ ವಾತಾವರಣ ನಿರ್ಮಾಣ ಮಾಡುವ ಯತ್ನಗಳು ನಡೆಯುತ್ತಿವೆ. ಕೆಲವರು ಪಿತೂರಿಗಳನ್ನು ನಡೆಸುತ್ತಿದ್ದು, ಅಂತಹ ಪಿತೂರಿಗಳು ಬಹಿರಂಗಗೊಳ್ಳಬೇಕಿದೆ ಎಂದು ಹೇಳಿದ್ದಾರೆ. 

ಜೆಎನ್'ಯು ವಿಶ್ವವಿದ್ಯಾಲಯದಲ್ಲಿ ನಡೆದ ಹಿಂಸಾಚಾರವನ್ನು ತೀವ್ರವಾಗಿ ಖಂಡಿಸುತ್ತೇವ. ಕಾಂಗ್ರೆಸ್, ಕಮ್ಯುನಿಸ್ಟ್ ಗಳು, ಆಪ್ ಹಾಗೂ ಇತರೆ ಶಕ್ತಿಗಳು ದೇಶದ ವಿಶ್ವವಿದ್ಯಾಲಯಗಳಲ್ಲಿ ಹಿಂಸಾತ್ಮಕ ವಾತಾವರಣಗಳನ್ನು ಬಯುಸುತ್ತಿವೆ. ಪ್ರಕರಣದಲ್ಲಿ ತನಿಖೆಯ ಅಗತ್ಯವಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

SCROLL FOR NEXT