ಜವಡೇಕರ್ 
ದೇಶ

ಕಾಂಗ್ರೆಸ್, ಕಮ್ಯುನಿಸ್ಟ್, ಆಪ್ ವಿವಿಗಳಲ್ಲಿ ಹಿಂಸಾಚಾರ ವಾತಾವರಣ ಬಯಸುತ್ತಿದ್ದಾರೆ: ಜವಡೇಕರ್

ಕಾಂಗ್ರೆಸ್, ಕಮ್ಯುನಿಸ್ಟ್ ಗಳು, ಆಮ್ ಆದ್ಮಿ ಪಕ್ಷಗಳು ಹಾಗೂ ಇತರೆ ಶಕ್ತಿಗಳು ದೇಶದ ವಿಶ್ವವಿದ್ಯಾಲಯಗಳಲ್ಲಿ ಹಿಂಸಾಚಾರ ವಾತಾವರಣವನ್ನು ಬಯಸುತ್ತಿದ್ದಾರೆಂದು ಕೇಂದ್ರ ಸಚಿವ ಪ್ರಕಾಶ್ ಜವಡೇಕರ್ ಅವರು ಸೋಮವಾರ ಹೇಳಿದ್ದಾರೆ. 

ನವದೆಹಲಿ: ಕಾಂಗ್ರೆಸ್, ಕಮ್ಯುನಿಸ್ಟ್ ಗಳು, ಆಮ್ ಆದ್ಮಿ ಪಕ್ಷಗಳು ಹಾಗೂ ಇತರೆ ಶಕ್ತಿಗಳು ದೇಶದ ವಿಶ್ವವಿದ್ಯಾಲಯಗಳಲ್ಲಿ ಹಿಂಸಾಚಾರ ವಾತಾವರಣವನ್ನು ಬಯಸುತ್ತಿದ್ದಾರೆಂದು ಕೇಂದ್ರ ಸಚಿವ ಪ್ರಕಾಶ್ ಜವಡೇಕರ್ ಅವರು ಸೋಮವಾರ ಹೇಳಿದ್ದಾರೆ. 

ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ನಡೆದ ಹಿಂಸಾಚಾರ ಹಿನ್ನೆಲೆಯಲ್ಲಿ ಪ್ರತಿಕ್ರಿಯ ನೀಡಿದ ಅವರು, ವಿಶ್ವವಿದ್ಯಾಲಯಗಳಲ್ಲಿ ಅಹಿತಕರ ವಾತಾವರಣ ನಿರ್ಮಾಣ ಮಾಡುವ ಯತ್ನಗಳು ನಡೆಯುತ್ತಿವೆ. ಕೆಲವರು ಪಿತೂರಿಗಳನ್ನು ನಡೆಸುತ್ತಿದ್ದು, ಅಂತಹ ಪಿತೂರಿಗಳು ಬಹಿರಂಗಗೊಳ್ಳಬೇಕಿದೆ ಎಂದು ಹೇಳಿದ್ದಾರೆ. 

ಜೆಎನ್'ಯು ವಿಶ್ವವಿದ್ಯಾಲಯದಲ್ಲಿ ನಡೆದ ಹಿಂಸಾಚಾರವನ್ನು ತೀವ್ರವಾಗಿ ಖಂಡಿಸುತ್ತೇವ. ಕಾಂಗ್ರೆಸ್, ಕಮ್ಯುನಿಸ್ಟ್ ಗಳು, ಆಪ್ ಹಾಗೂ ಇತರೆ ಶಕ್ತಿಗಳು ದೇಶದ ವಿಶ್ವವಿದ್ಯಾಲಯಗಳಲ್ಲಿ ಹಿಂಸಾತ್ಮಕ ವಾತಾವರಣಗಳನ್ನು ಬಯುಸುತ್ತಿವೆ. ಪ್ರಕರಣದಲ್ಲಿ ತನಿಖೆಯ ಅಗತ್ಯವಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

SCROLL FOR NEXT