ಮಮತಾ ಬ್ಯಾನರ್ಜಿ 
ದೇಶ

ನಾನು ನಿಮ್ಮ'ರಕ್ಷಕಿ' ಜನರ ಹಕ್ಕುಗಳನ್ನು ಯೊರೊಬ್ಬರು ಕಸಿದುಕೊಳ್ಳಲು ಬಿಡಲ್ಲ- ಮಮತಾ

ತಾನು ಜನರ ಹಕ್ಕುಗಳ ರಕ್ಷಕಿ ಎಂದು ಹೇಳಿಕೊಂಡಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಅವರ ಹಿತಾಸಕ್ತಿಯನ್ನು ಹಾಳು ಮಾಡಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದಿದ್ದಾರೆ.

ಕೊಲ್ಕತ್ತಾ: ತಾನು ಜನರ ಹಕ್ಕುಗಳ ರಕ್ಷಕಿ ಎಂದು ಹೇಳಿಕೊಂಡಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಅವರ ಹಿತಾಸಕ್ತಿಯನ್ನು ಹಾಳು ಮಾಡಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದಿದ್ದಾರೆ.

ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಪೌರತ್ವ ನೋಂದಣಿ ಹಾಗೂ ರಾಷ್ಟ್ರೀಯ ಜನಸಂಖ್ಯಾ ನೋಂದಣಿ ವಿರುದ್ಧ ಪ್ರತಿಭಟನೆಯನ್ನು ಮುಂದುವರೆಸಬೇಕಾದ ಅಗತ್ಯವಿದೆ. ರಾಜ್ಯದ ಜನರನ್ನು ರಕ್ಷಿಸಲು ಏನು ಬೇಕಾದರೂ ಮಾಡುವುದಾಗಿ ಹೇಳಿದ್ದಾರೆ.

ಯಾರೊಬ್ಬರ ದಯೆಯಿಂದ ನಾವು ಬದುಕುತ್ತಿಲ್ಲ. ಯಾರಿಂದಲೂ ನಮ್ಮ ಹಕ್ಕುಗಳನ್ನು ಕಸಿದುಕೊಳ್ಳಲು ಬಿಡಲ್ಲ, ನಾನು ನಿಮ್ಮ ರಕ್ಷಕಿ ಎಂದರು.

ಒಂದು ವೇಳೆ ಯಾರಾದರೂ ನಿಮ್ಮ ಹಕ್ಕುಗಳನ್ನು ಕಸಿದುಕೊಳ್ಳಲು ಬಂದರೆ ಅದು ನಾನು ಸತ್ತ ಮೇಲೆ.ಅಲ್ಲಿಯವರೆಗೂ ಯಾರೊಬ್ಬರಿಗೂ ಹಕ್ಕುಗಳನ್ನು ಕಿತ್ತುಕೊಳ್ಳಲು ಬಿಡಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT