ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ 
ದೇಶ

ಬಿಎಚ್ ಇಎಲ್, ಮೆಕಾನ್, ಎನ್ ಎಂಡಿಸಿಯಲ್ಲಿ ಬಂಡವಾಳ ಹಿಂತೆಗೆತಕ್ಕೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ

ಸಾರ್ವಜನಿಕ ವಲಯದ ಆರು ಉದ್ದಿಮೆ(ಪಿಎಸ್ ಯು)ಗಳಲ್ಲಿ ಈಕ್ವಿಟ ಪಾಲುದಾರಿಯ ಕಾರ್ಯತಂತ್ರ ಬಂಡವಾಳ ಹಿಂತೆಗೆತಕ್ಕೆ ಪ್ರಧಾನಿ ನರೇಂದ್ರಮೋದಿ ಅಧ್ಯಕ್ಷತೆಯ ಹಣಕಾಸು ವ್ಯವಹಾರಗಳ ಕುರಿತ ಸಚಿವ ಸಮತಿ ಇಂದು ಒಪ್ಪಿಗೆ ನೀಡಿದೆ. 

ನವದೆಹಲಿ: ಸಾರ್ವಜನಿಕ ವಲಯದ ಆರು ಉದ್ದಿಮೆ(ಪಿಎಸ್ ಯು)ಗಳಲ್ಲಿ ಈಕ್ವಿಟ ಪಾಲುದಾರಿಯ ಕಾರ್ಯತಂತ್ರ ಬಂಡವಾಳ ಹಿಂತೆಗೆತಕ್ಕೆ ಪ್ರಧಾನಿ ನರೇಂದ್ರಮೋದಿ ಅಧ್ಯಕ್ಷತೆಯ ಹಣಕಾಸು ವ್ಯವಹಾರಗಳ ಕುರಿತ ಸಚಿವ ಸಮತಿ ಇಂದು ಒಪ್ಪಿಗೆ ನೀಡಿದೆ. 

ಸಚಿವ ಸಂಪುಟ ಸಭೆ ನಂತರ ಕೇಂದ್ರ ಸಚಿವರಾದ ಪ್ರಕಾಶ್ ಜಾವಡೇಕರ್ ಮತ್ತು ಧರ್ಮೇಂದ್ರ ಪ್ರಧಾನ್ ಅವರು ಸುದ್ದಿಗಾರರಿಗೆ ಸಭೆಯ ತೀರ್ಮಾನಗಳನ್ನು ವಿವರಿಸಿದರು. ಖನಿಜ ಮತ್ತು ಲೋಹ ವಹಿವಾಟು ನಿಗಮ (ಎಂಎಂಟಿಸಿ) ಯಲ್ಲಿ ಶೇ 49.78, ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮ(ಎನ್ ಎಂಡಿಸಿ)ದಲ್ಲಿ ಶೇ 10.10, ಮೆಕಾನ್ ನಲ್ಲಿ ಶೇ 0.68, ಭಾರತ್ ಹೆವಿ ಎಲೆಕ್ಟ್ರಿಕಲ್ಸ್ (ಬಿಎಚ್ ಇಎಲ್)ನಲ್ಲಿ ಶೇ 0.68ರಷ್ಟು ಈಕ್ವಿಟಿ ಪಾಲುದಾರಿಕೆಯ ಕಾರ್ಯತಂತ್ರ ಬಂಡವಾಳ ಹಿಂತೆಗೆದುಕೊಳ್ಳಲು ತೀರ್ಮಾನಿಸಲಾಗಿದೆ. 

ಒಡಿಶಾ ರಾಜ್ಯ ಸರ್ಕಾರ ಇಪಿಕೊಲ್ ಮತ್ತು ಒಎಂಸಿ ಸಹ ಈ ಉದ್ದಿಮೆಗಳಲ್ಲಿ ಸೇರಿದ್ದು, ಇವುಗಳಲ್ಲಿ ಕ್ರಮವಾಗಿ ಶೇ 12 ಹಾಗೂ ಶೇ 20.47ರಷ್ಟು ಬಂಡವಾಳ ಹಿಂತೆಗೆದುಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT