ಜೆಎನ್ ಯು ಹಿಂಸಾಚಾರ ಖಂಡಿಸಿ ಪ್ರತಿಭಟನೆ 
ದೇಶ

'ಜೆಎನ್‌ಯು ದಾಳಿ ಪ್ರಾಯೋಜಿತ ಗೂಂಡಾಗಿರಿ: ಎಚ್ ಆರ್ ಡಿ, ಗೃಹ ಇಲಾಖೆ ನೇರ ಹೊಣೆ'

ಜೆಎನ್‌ಯು ನಡೆದ ದಾಳಿ ಪ್ರಾಯೋಜಿತ ಗೂಂಡಾಗಿರಿ. ಗೃಹ ಸಚಿವ ಅಮಿತ್‌ ಶಾ, ಎಚ್‌ಆರ್‌ಡಿ ಸಚಿವ ರಮೇಶ್‌ ಪೋಖ್ರಿಯಾಲ್‌ ಅವರು ದಾಳಿಯ ಹೊಣೆ ಹೊರಬೇಕು. ದಾಳಿಯಲ್ಲಿ ಪಾಲ್ಗೊಂಡಿದ್ದವರನ್ನು ಪತ್ತೆ ಹಚ್ಚಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್ ಆರೋಪಿಸಿದ್ದಾರೆ.

ನವದೆಹಲಿ: ಜೆಎನ್‌ಯು ನಡೆದ ದಾಳಿ ಪ್ರಾಯೋಜಿತ ಗೂಂಡಾಗಿರಿ. ಗೃಹ ಸಚಿವ ಅಮಿತ್‌ ಶಾ, ಎಚ್‌ಆರ್‌ಡಿ ಸಚಿವ ರಮೇಶ್‌ ಪೋಖ್ರಿಯಾಲ್‌ ಅವರು ದಾಳಿಯ ಹೊಣೆ ಹೊರಬೇಕು. ದಾಳಿಯಲ್ಲಿ ಪಾಲ್ಗೊಂಡಿದ್ದವರನ್ನು ಪತ್ತೆ ಹಚ್ಚಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್ ಆರೋಪಿಸಿದ್ದಾರೆ.

ಜೆಎನ್ ಯು ನಲ್ಲಿ ನಡೆದ ಹಿಂಸಾಚಾರ ಘಟನೆ  ಇದ್ದಕ್ಕಿದ್ದಂತೆ ನಡೆದದ್ದಲ್ಲ, ಅದೊಂದು ವ್ಯವಸ್ಥಿತ ಪಿತೂರಿ, ಗಲಭೆಗೆ ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಮತ್ತು ಕೇಂದ್ರ ಗೃಹ ಇಲಾಖೆಯೇ ಕಾರಣ ಎಂದು ನೇರ ಆರೋಪ ಮಾಡಿದ್ದಾರೆ. 

ಜೆಎನ್ ಯು ಉಪ ಕುಲಪತಿಗಳಾಗಿ ಎಂ.ಜಗದೀಶ್ ಕುಮಾರ್ ರಾಜಿನಾಮೆ  ನೀಡುವವರಗೂ ಎಲ್ಲವೂ ಸರಿಯಾಗಿತ್ತು ಎಂದು ಹೇಳಿದ್ದಾರೆ.  ಈಗ ಆಗಿರುವ ಎಲ್ಲಾ ಘಟನೆಗಳಿಗೆ ನೈತಿಕ ಹೊಣೆ ಹೊತ್ತು ಸದ್ಯ ಅಧಿಕಾರದಲ್ಲಿರುವ  ಉಪ ಕುಲಪತಿ ರಾಜಿನಾಮೆ ನೀಡಬೇಕೆಂದು ಅವರು ಆಗ್ರಹಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT