ಸಂಗ್ರಹ ಚಿತ್ರ 
ದೇಶ

ಅಂತಿಮ ಘಟ್ಟ ತಲುಪಿದ ಶಬರಿಮಲೆ ಯಾತ್ರೆ: ಇಂದು ಸಂಜೆ 6.45ಕ್ಕೆ ಮಕರಜ್ಯೋತಿ ದರ್ಶನ

ಪ್ರಸಕ್ತ ಸಾಲಿನ ಶಬರಿಮಲೆ ಯಾತ್ರೆ ಅಂತಿಮ ಘಟ್ಟ ತಲುಪಿದ್ದು, ಜನವರಿ 15ರ ಬುಧವಾರ ಸಂಜೆ 6.45ಕ್ಕೆ ಮಕರಜ್ಯೋತಿ ದರ್ಶನವಾಗಲಿದೆ. 

ಶಬರಿಮಲೆ: ಪ್ರಸಕ್ತ ಸಾಲಿನ ಶಬರಿಮಲೆ ಯಾತ್ರೆ ಅಂತಿಮ ಘಟ್ಟ ತಲುಪಿದ್ದು, ಜನವರಿ 15ರ ಬುಧವಾರ ಸಂಜೆ 6.45ಕ್ಕೆ ಮಕರಜ್ಯೋತಿ ದರ್ಶನವಾಗಲಿದೆ. 

ಪೊನ್ನಂಬಳಮೇಡಂ ಬೆಟ್ಟದಲ್ಲಿ ನಾಳೆ ಸಂಜೆ ಮಕರ ಜ್ಯೋತಿ ದರ್ಶನವಾಗಲಿದ್ದು, ಇದಕ್ಕೆ ಪೂರ್ವಭಾವಿಯಾಗಿ ಸೋಮವಾರ ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ಶುದ್ಧೀಕರಣ ಪ್ರಕ್ರಿಯೆಗಳನ್ನು ನಡೆಸಲಾಗಿದೆ. 

ಮಂಗಳವಾರ ಪಂಪ ವಿಳಕ್ಕು ಹಾಗೂ ಪಂಪಸಧ್ಯ ಪೂಜಗಳು ನಡೆಯಲಿದೆ. ಮಂಗಳವಾರ ತಡರಾತ್ರಿ 2 ಗಂಟೆಯಿಂದ ಮಕರ ಸಂಕ್ರಮಣ ಪೂಜೆಗಳು ನಡೆಯಲಿದ್ದು, ಬುಧವಾರ ಸಂಜೆ 6.45ರ ವೇಳಗೆ ಪೊನ್ನಂಬಳಮೇಡುವಿನಲ್ಲಿ ಪವಿತ್ರ ಮಕರ ಜ್ಯೋತಿಯ ದರ್ಶನವಾಗಲಿದೆ. 

ತದನಂತರ ಜನವರಿ 16ರಿಂದ 20ರವರೆಗೆ ಸಾರ್ವಜನಿಕ ದರ್ಶನಕ್ಕೆ ದೇಗುಲ ತೆರೆದಿರಲಿದ್ದು, ಜನವರಿ 21 ರಂದು ಪಂದಳ ರಾಜ ಮನೆತನದ ಪೂಜಾ ಕಾರ್ಯಗಳು ಅಂತಿಮಗೊಂಡ ಬಳಿಕ ದೇಗುಲದ ಬಾಗಿಲು ಮುಚ್ಚಲಿದೆ ಎಂದು ವರದಿಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT