ಸಂಗ್ರಹ ಚಿತ್ರ 
ದೇಶ

ಏಪ್ರಿಲ್ 1ರಿಂದ ಎನ್'ಪಿಆರ್ ಆರಂಭ: ತಪ್ಪು ಮಾಹಿತಿ ನೀಡಿದವರಿಗೆ ರೂ.1000 ದಂಡ

ಏಪ್ರಿಲ್ 1 ರಿಂದ ದೇಶದಾದ್ಯಂತ ಎನ್'ಪಿಆರ್ ಪ್ರಕ್ರಿಯೆ ಆರಂಭಗೊಳ್ಳುತ್ತಿದ್ದು, ಪ್ರಕ್ರಿಯೆ ಸಂದರ್ಭದಲ್ಲಿ ಗಣತಿದಾರರಿಗೆ ಜನರು ತಪ್ಪು ಅಥವಾ ಸುಳ್ಳು ಮಾಹಿತಿ ನೀಡುವುದು, ಮಾಹಿತಿ ನೀಡಲು ನಿರಾಕರಿಸುವುದನ್ನು ಮಾಡಿದರೆ ರೂ.1000ಕ ದಂಟ ತೆರಲಾಗುತ್ತದೆ ಎಂದು ಸರ್ಕಾರ ಎಚ್ಚರಿಕೆ ನೀಡಿದೆ.

ನವದೆಹಲಿ: ಏಪ್ರಿಲ್ 1 ರಿಂದ ದೇಶದಾದ್ಯಂತ ಎನ್'ಪಿಆರ್ ಪ್ರಕ್ರಿಯೆ ಆರಂಭಗೊಳ್ಳುತ್ತಿದ್ದು, ಪ್ರಕ್ರಿಯೆ ಸಂದರ್ಭದಲ್ಲಿ ಗಣತಿದಾರರಿಗೆ ಜನರು ತಪ್ಪು ಅಥವಾ ಸುಳ್ಳು ಮಾಹಿತಿ ನೀಡುವುದು, ಮಾಹಿತಿ ನೀಡಲು ನಿರಾಕರಿಸುವುದನ್ನು ಮಾಡಿದರೆ ರೂ.1000ಕ ದಂಟ ತೆರಲಾಗುತ್ತದೆ ಎಂದು ಸರ್ಕಾರ ಎಚ್ಚರಿಕೆ ನೀಡಿದೆ. 

ಈ ಕುರಿತು ಗೃಹ ಸಚಿವಾಲಯ ಮಾಹಿತಿ ನೀಡಿದ್ದು, ನಾಗರೀಕತ್ವ ನಿಯಮ-17ರ ಪ್ರಕಾರ ತಪ್ಪು ಮಾಹಿತಿ ನೀಡಿದವರಿಗೆ ರೂ.1 ಸಾವಿರ ದಂಡ ಹಾಕಲು ಅವಕಾಶವಿದೆ ಎಂದು ಹೇಳಿದೆ. ಆದರೆ, 2011 ಹಾಗೂ 2015ರಲ್ಲಿ ನಡೆದ ಎನ್'ಪಿಆರ್ ಪ್ರಕ್ರಿಯೆ ವೇಳೆ ಈ ನಿಯಮವನ್ನು ಹೆಚ್ಚು ಬಳಕೆ ಮಾಡಿರಲಿಲ್ಲ ಎಂದು ತಿಳಿಸಿದ್ದಾರೆ. 

ಇತ್ತೀಚೆಗೆ ನಡೆದ ಎನ್'ಪಿಆರ್, ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಯಲ್ಲಿ ಲೇಖಕಿ ಅರುಂಧತಿ ರಾಯ್ ಅವರು, ಎನ್'ಪಿಆರ್ ಗಣತಿದಾರರು ನಿಮ್ಮ ಮನೆಗೆ ಬಂದರೆ ಅವರಿಗೆ ತಪ್ಪು ಮಾಹಿತಿ ನೀಡಿ. ನಿಮ್ಮ ಹೆಸರನ್ನು ರಂಗಾ-ಬಿಲ್ಲಾ, ಕುಂಗ್ ಫು-ಕಟ್ಟಾ ಎಂದು ಬರೆಸಿರಿ ಎಂದು ಕರೆ ನೀಡಿದ್ದರು. ಈಗಾಗಲೇ ಎನ್'ಪಿಆರ್'ಗೆ ಕೇರಳ ಹಾಗೂ ಪಶ್ಚಿಮ ಬಂಗಾಳ ಸರ್ಕಾರಗಳು ಬಹಿಷ್ಕಾರ ಹಾಕಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT