ಆಂಧ್ರ ರಾಜಧಾನಿ ವಿಕೇಂದ್ರೀಕರಣ ಬೆಂಬಲಿಸಿ ವೈಎಸ್ಆರ್ ಪಿಯಿಂದ ಬೃಹತ್‍ ಮೆರವಣಿಗೆ 
ದೇಶ

ಆಂಧ್ರ ರಾಜಧಾನಿ ವಿಕೇಂದ್ರೀಕರಣ ಬೆಂಬಲಿಸಿ ವೈಎಸ್ಆರ್ ಪಿಯಿಂದ ಬೃಹತ್‍ ಮೆರವಣಿಗೆ    

ಆಂಧ್ರ ರಾಜಧಾನಿ ವಿಕೇಂದ್ರೀಕರಣದ ರಾಜ್ಯ ಸರ್ಕಾರದ ಪ್ರಸ್ತಾಪವನ್ನು ಬೆಂಬಲಿಸಿ ಆಡಳಿತಾರೂಢ ವೈಎಸ್ಆರ್ ಕಾಂಗ್ರೆಸ್ ಪಕ್ಷ (ವೈಎಸ್ಆರ್‍ ಪಿ) ಭಾನುವಾರ ಇಲ್ಲಿ ಬೃಹತ್ ಮೆರವಣಿಗೆಯನ್ನು ಆಯೋಜಿಸಿತ್ತು. 

ವಿಜಯವಾಡ: ಆಂಧ್ರ ರಾಜಧಾನಿ ವಿಕೇಂದ್ರೀಕರಣದ ರಾಜ್ಯ ಸರ್ಕಾರದ ಪ್ರಸ್ತಾಪವನ್ನು ಬೆಂಬಲಿಸಿ ಆಡಳಿತಾರೂಢ ವೈಎಸ್ಆರ್ ಕಾಂಗ್ರೆಸ್ ಪಕ್ಷ (ವೈಎಸ್ಆರ್‍ ಪಿ) ಭಾನುವಾರ ಇಲ್ಲಿ ಬೃಹತ್ ಮೆರವಣಿಗೆಯನ್ನು ಆಯೋಜಿಸಿತ್ತು. 

ಧಾರ್ಮಿಕ ದತ್ತಿ  ಸಚಿವ ವೆಲ್ಲಂಪಲ್ಲಿ ಶ್ರೀನಿವಾಸ್ ರಾವ್ ನೇತೃತ್ವದ ಮೆರವಣಿಗೆಯು ಬಿಆರ್‌ಟಿಎಸ್ ರಸ್ತೆಯ  ಸೀತನ್ನಪೇಟದಲ್ಲಿ ಆರಂಭವಾಗಿ ಮಧುರಾ ನಗರದಲ್ಲಿ ಮುಕ್ತಾಯಗೊಂಡಿತು. ಮೆರವಣಿಗೆಯಲ್ಲಿ  ಹೆಚ್ಚಿನ ಸಂಖ್ಯೆಯ ಜನರು ಫಲಕಗಳು ಮತ್ತು ಫ್ಲೆಕ್ಸಿ ಬ್ಯಾನರ್‌ಗಳನ್ನು ಹಿಡಿದಿದ್ದರು.  ವೈಎಸ್‌ಆರ್‌ಸಿಪಿ ಶಾಸಕರಾದ ಮಲ್ಲಾಡಿ ವಿಷ್ಣು, ಜೋಗಿ ರಮೇಶ್, ಕೊಲುಸು ಪಾರ್ಥಸಾರಥಿ  ಸೇರಿದಂತೆ ಪಕ್ಷದ ಮುಖಂಡರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. 

ಈ ಸಂದರ್ಭದಲ್ಲಿ ಮಾತನಾಡಿದ ಶ್ರೀನಿವಾಸ ರಾವ್, ರಾಜ್ಯದ ಜನರು ರಾಜಧಾನಿ ವಿಕೇಂದ್ರೀಕರಣದ ಪರವಾಗಿದ್ದಾರೆ. ಇಂದಿನ  ಬೃಹತ್‍ ಜನಸಂದಣಿಯು ಜನರ ಮನಸ್ಥಿತಿಯನ್ನು  ಪ್ರತಿಬಿಂಬಿಸುತ್ತದೆ. ರಾಜಧಾನಿಯನ್ನು ವಿಕೇಂದ್ರೀಕರಿಸುವ ಮಸೂದೆಯನ್ನು ಸೋಮವಾರ  ವಿಧಾನಸಭೆಯಲ್ಲಿ ಮಂಡಿಸಲಾಗುವುದು ಮತ್ತು ಅಂಗೀಕರಿಸಲಾಗುವುದು ಎಂದು ಹೇಳಿದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT