ಉತ್ತರಾಖಂಡ್: ರೈಲು ನಿಲ್ದಾಣಗಳ ಸೂಚನಾ ಫಲಕಗಳಲ್ಲಿ ಉರ್ದು ಬದಲು ಇನ್ನು ಮುಂದೆ  ಸಂಸ್ಕೃತ! 
ದೇಶ

ಉತ್ತರಾಖಂಡ್: ರೈಲು ನಿಲ್ದಾಣಗಳ ಸೂಚನಾ ಫಲಕಗಳಲ್ಲಿ ಉರ್ದು ಬದಲು ಇನ್ನು ಮುಂದೆ  ಸಂಸ್ಕೃತ! 

ಉತ್ತರಾಖಂಡ್ ನ ರೈಲು ನಿಲ್ದಾಣಗಳಲ್ಲಿನ ಸೂಚನಾ ಫಲಕಗಳಲ್ಲಿ ಉರ್ದು ಭಾಷೆಯ ಬದಲು ಸಂಸ್ಕೃತ ಭಾಷೆಯನ್ನು ಬಳಕೆ ಮಾಡಲು ರೈಲ್ವೆ ಇಲಾಖೆ ನಿರ್ಧರಿಸಿದೆ. 

ಡೆಹ್ರಾಡೂನ್: ಉತ್ತರಾಖಂಡ್ ನ ರೈಲು ನಿಲ್ದಾಣಗಳಲ್ಲಿನ ಸೂಚನಾ ಫಲಕಗಳಲ್ಲಿ ಉರ್ದು ಭಾಷೆಯ ಬದಲು ಸಂಸ್ಕೃತ ಭಾಷೆಯನ್ನು ಬಳಕೆ ಮಾಡಲು ರೈಲ್ವೆ ಇಲಾಖೆ ನಿರ್ಧರಿಸಿದೆ. 

ಉತ್ತರಾಖಂಡ್ ನ ಎರಡನೇ ಭಾಷೆ ಸಂಸ್ಕೃತವಾಗಿದ್ದು, ನಿಯಮಗಳ ಪ್ರಕಾರ ಬದಲಾವಣೆ ತರಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

ಹಿಂದಿ, ಇಂಗ್ಲೀಷ್, ಉರ್ದು ಗಳ ಬದಲಾಗಿ ರೈಲ್ವೆ ನಿಲ್ದಾಣಗಳ ಹೆಸರುಗಳನ್ನು, ಪ್ಲಾಟ್ ಫಾರ್ಮ್ ನ ಸೂಚನಾ ಫಲಕಗಳು ರಾಜ್ಯಾದ್ಯಂತ ಈಗ ಹಿಂದಿ, ಇಂಗ್ಲೀಷ್ ಸಂಸ್ಕೃತಗಳಲ್ಲಿ ಇರಲಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

2010 ಕ್ಕಿಂತ ಮೊದಲು ಉರ್ದು ಭಾಷೆ ಉತ್ತರಾಖಂಡ್ ನ ಎರಡನೇ ಅಧಿಕೃತ ಭಾಷೆಯಾಗಿತ್ತು. ನಂತರ ಸಂಸ್ಕೃತವನ್ನು ಎರಡನೇ ಅಧಿಕೃತ ಭಾಷೆಯನ್ನಾಗಿಸಲಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT