ದೇಶ

ದೇಶಕ್ಕೆ ಸುಭಾಷ್‍ ಚಂದ್ರ ಬೋಸ್ ಕೊಡುಗೆ ಅಪಾರ: ಪ್ರಧಾನಿ ಮೋದಿ

ದೇಶಾದ್ಯಂತ ಗುರುವಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 123ನೇ ಜನ್ಮದಿನ ಆಚರಿಸಲಾಗುತ್ತಿದ್ದು, ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಕೋಲ್ಕತಾ/ನವದೆಹಲಿ: ದೇಶಾದ್ಯಂತ ಗುರುವಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 123ನೇ ಜನ್ಮದಿನ ಆಚರಿಸಲಾಗುತ್ತಿದ್ದು, ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.


ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಧೈರ್ಯ ಮತ್ತು ದೇಶಕ್ಕಾಗಿ ಅವರು ನೀಡಿದ ಕೊಡುಗೆಯನ್ನು ಎಂದಿಗೂ ಮರೆಯಲಾಗದು. ಭಾರತೀಯರ ಪ್ರಗತಿ ಮತ್ತು ಯೋಗಕ್ಷೇಮಕ್ಕಾಗಿ ಟೊಂಕಕಟ್ಟಿ ನಿಂತ ಅವರಿಗೆ ಜನತೆ ಕೃತಜ್ಞರಾಗಿರಬೇಕು ಎಂದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.


1897 ಜನವರಿ 23 ರಂದು ಸುಭಾಷರ ಜನನದ ಕುರಿತು, ಜಾನಕಿನಾಥ್ ಬೋಸ್ ತಮ್ಮ ದಿನಚರಿಯಲ್ಲಿ "ಮಧ್ಯಾಹ್ನ ಒಬ್ಬ ಮಗ ಜನಿಸಿದನು, ಈ ಮಗ ಒಬ್ಬ ಶೌರ್ಯ ಸ್ವಾತಂತ್ರ್ಯ ಹೋರಾಟಗಾರ ಮತ್ತು ಚಿಂತಕನಾದನು, ಅವನು ತನ್ನ ಜೀವನವನ್ನು ಒಂದು ದೊಡ್ಡ ಕಾರಣಕ್ಕಾಗಿ ಮೀಸಲಿಟ್ಟನು- ಅದು ಭಾರತದ ಸ್ವಾತಂತ್ರ್ಯ.ನಾನು ಹೇಳುತ್ತಿರುವ ವ್ಯಕ್ತಿ ನೇತಾಜಿ ಸುಭಾಷ್ ಚಂದ್ರ ಬೋಸ್.

ಇವತ್ತು ನಾವು ಅವರ ಜಯಂತಿಯನ್ನು ಹೆಮ್ಮೆಯಿಂದ ನೆನಪಿಸಿಕೊಳ್ಳುತ್ತೇವೆ ಎಂದು ಬರೆದಿದ್ದನ್ನು ಮೋದಿ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!