ರಜನಿಕಾಂತ್ ಹೇಳಿಕೆ ಬೆನ್ನಲ್ಲೇ ತಮಿಳುನಾಡಲ್ಲಿ ಪೆರಿಯಾರ್ ಪ್ರತಿಮೆ ಧ್ವಂಸ 
ದೇಶ

ರಜನಿಕಾಂತ್ ಹೇಳಿಕೆ ಬೆನ್ನಲ್ಲೇ ತಮಿಳುನಾಡಲ್ಲಿ ಪೆರಿಯಾರ್ ಪ್ರತಿಮೆ ಧ್ವಂಸ

ತಮಿಳುನಾಡಿನ ಕಾಂಚೀಪುರಂ ಜಿಲ್ಲೆಯ ಸಲವಕ್ಕಂ ಎಂಬಲ್ಲಿ ತಮಿಳು ಸಮಾಜ ಸುಧಾರಕ ಇ.ವಿ.ರಾಮಸ್ವಾಮಿ ಪೆರಿಯಾರ್ ಅವರ ಪುತ್ಥಳಿಯನ್ನು ಭಗ್ನಗೊಳಿಸಿದ ಘಟನೆ ಶುಕ್ರವಾರ ನಡೆದಿದೆ. 

ಚೆನ್ನೈ: ತಮಿಳುನಾಡಿನ ಕಾಂಚೀಪುರಂ ಜಿಲ್ಲೆಯ ಸಲವಕ್ಕಂ ಎಂಬಲ್ಲಿ ತಮಿಳು ಸಮಾಜ ಸುಧಾರಕ ಇ.ವಿ.ರಾಮಸ್ವಾಮಿ ಪೆರಿಯಾರ್ ಅವರ ಪುತ್ಥಳಿಯನ್ನು ಭಗ್ನಗೊಳಿಸಿದ ಘಟನೆ ಶುಕ್ರವಾರ ನಡೆದಿದೆ. 

ಇತ್ತೀಚೆಗೆ ನಟ, ರಾಜಕಾರಣಿ ರಜನೀಕಾಂತ್ ಅವರು, ಪೆರಿಯಾರ್ ನಡೆಸಿದ ರ್ಯಾಲಿಯಲ್ಲಿ ಶ್ರೀರಾಮ-ಸೀತಾಮಾತೆಯರ ಬೆತ್ತಲೆ ಚಿತ್ರದ ಮೆರವಣಿಗೆ ಮಾಡಲಾಗಿದ್ದು ಎಂದು ಆರೋಪಿಸಿದ್ದರು. ಈ ಹೇಳಿಕೆಯಿಂದ ವಿವಾದ ಸೃಷ್ಟಿಯಾಗಿದ್ದು, ಇದರ ನಡುವೆಯೇ ಪ್ರತಿಮೆ ಭಗ್ನ ನಡೆದಿದೆ,

ಪ್ರತಿಮೆ ಭಗ್ನವಾಗಿದ್ದನ್ನು ಜನರು ಗಮನಿಸುತ್ತಿದ್ದಂತೆಯೇ ಉದ್ವಿಗ್ನ ವಾತಾವರಣ ಸೃಷ್ಟಿಯಾಯಿತು. ಅಲ್ಲದೆ, ರಾಜಕೀಯ ಆರೋಪ, ಪ್ರತ್ಯಾರೋಪಗಳೂ ಆರಂಭಗೊಂಡವು. ಈ ಹಿನ್ನೆಲೆಯಲ್ಲಿ ಸಮಾಜ ಘಾತುಕ ಶಕ್ತಿಗಳ ವಿರದ್ಧ ಕಠಿಣ ಕ್ರಮ ಜರುಗಿಸುವುದಾಗಿ ಪೊಲೀಸರು ಎಚ್ಚರಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT