71ನೇ ಗಣರಾಜ್ಯೋತ್ಸವ: ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ವೀರ ಯೋಧರಿಗೆ ನಮನ ಸಲ್ಲಿಸಿದ ಪ್ರಧಾನಿ ಮೋದಿ 
ದೇಶ

71ನೇ ಗಣರಾಜ್ಯೋತ್ಸವ: ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ವೀರ ಯೋಧರಿಗೆ ನಮನ ಸಲ್ಲಿಸಿದ ಪ್ರಧಾನಿ ಮೋದಿ

ದೇಶದಾದ್ಯಂತ 71ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜಧಾನಿ ದೆಹಲಿಯಲ್ಲಿರವ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ತೆರಳಿ ಹುತಾತ್ಮ ವೀರ ಯೋಧರಿಗೆ ನಮನ ಸಲ್ಲಿಸಿದ್ದಾರೆ. 

ನವದೆಹಲಿ: ದೇಶದಾದ್ಯಂತ 71ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜಧಾನಿ ದೆಹಲಿಯಲ್ಲಿರವ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ತೆರಳಿ ಹುತಾತ್ಮ ವೀರ ಯೋಧರಿಗೆ ನಮನ ಸಲ್ಲಿಸಿದ್ದಾರೆ. 

ಯುದ್ಧ ಸ್ಮಾರಕಕ್ಕೆ ಆಗಮಿಸಿದ ಪ್ರಧಾನಿ ಮೋದಿಯವರನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸ್ವಾಗತಿಸಿದ್ದು, ಬಳಿಕ ಸೇನಾ ಮುಖ್ಯಸ್ಥ ನರವಾಣೆ, ನೌಕಾಪಡೆ ಮುಖ್ಯಸ್ಥ ಕರಂಬೀರ್ ಸಿಂಗ್, ವಾಯುಪಡೆ ಮುಖ್ಯಸ್ಥ ಮಾರ್ಷಲ್ ರಾಕೇಷ್ ಭಡೂರಿಯಾ ಮತ್ತು ಮೂರು ಪಡೆಗಳ ರಕ್ಷಣಾ ಮುಖ್ಯಸ್ಥ ಬಿಪಿನ್ ರಾವತ್ ವೀರ ಯೋಧರಿಗೆ ನಮನ ಸಲ್ಲಿಸಿದರು. 

ಯುದ್ಧ ಸ್ಮಾರಕಕ್ಕೆ ನಮನ ಸಲ್ಲಿಸಿದ ಬಳಿಕ ಪ್ರಧಾನಿ ಮೋದಿಯವರು ರಾಜಧಾನಿ ದೆಹಲಿಯ ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ಆರಂಭವಾಗುವ ಗಣರಾಜ್ಯೋತ್ಸವದ ಸಂಭ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ದೇಶದ ಜನತೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT