ಹುಲಿ ದಾಳಿ 
ದೇಶ

ಅಟ್ಟಾಡಿಸಿಕೊಂಡು ಬಂದ ಹುಲಿ, ವ್ಯಾಘ್ರನ ಮುಂದೆ ಯುವಕ ಜೀವ ಉಳಿಸಿಕೊಂಡಿದ್ದೇಗೆ? ಭಯಾನಕ ವಿಡಿಯೋ!

ಆಕ್ರೋಶಗೊಂಡಿರುವ ಹುಲಿ ತನ್ನ ಕೈಗೆ ಸಿಕ್ಕ ಬೇಟೆಯನ್ನು ಯಾವುದೇ ಕಾರಣಕ್ಕೂ ಬಿಟ್ಟು ಹೋಗುವುದಿಲ್ಲ. ಅಂತಹದರಲ್ಲಿ ಅಟ್ಟಾಡಿಸಿಕೊಂಡು ಬಂದ ಹುಲಿಯಿಂದ ಯುವಕನೋರ್ವ ಸತ್ತಂತೆ ಮಲಗಿ ತನ್ನ ಜೀವವನ್ನು ಉಳಿಸಿಕೊಂಡಿದ್ದು ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಪ್ ವೈರಲ್ ಆಗಿದೆ.Man Escape

ಮಹಾರಾಷ್ಟ್ರ: ಆಕ್ರೋಶಗೊಂಡಿರುವ ಹುಲಿ ತನ್ನ ಕೈಗೆ ಸಿಕ್ಕ ಬೇಟೆಯನ್ನು ಯಾವುದೇ ಕಾರಣಕ್ಕೂ ಬಿಟ್ಟು ಹೋಗುವುದಿಲ್ಲ. ಅಂತಹದರಲ್ಲಿ ಅಟ್ಟಾಡಿಸಿಕೊಂಡು ಬಂದ ಹುಲಿಯಿಂದ ಯುವಕನೋರ್ವ ಸತ್ತಂತೆ ಮಲಗಿ ತನ್ನ ಜೀವವನ್ನು ಉಳಿಸಿಕೊಂಡಿದ್ದು ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಪ್ ವೈರಲ್ ಆಗಿದೆ. 

ಮಹಾರಾಷ್ಟ್ರದ ಭಂದಾರಾ ಜಿಲ್ಲೆಯಲ್ಲಿ ಕಳೆದ ಶನಿವಾರ ಕಾಡಿನಿಂದ ನಾಡಿಗೆ ಬಂದಿದ್ದ ಹುಲಿಯನ್ನು ಯುವಕರ ಗುಂಪೊಂದು ಕಾಡಿಗೆ ಅಟ್ಟಲು ಮುಂದಾಗಿತ್ತು. ಈ ವೇಳೆ ಉದ್ರಿಕ್ತ ಜನರತ್ತ ನುಗ್ಗಿದ ಹುಲಿ ಯುವಕನೋರ್ವನನ್ನು ಕೆಡವಿಕೊಂಡಿತ್ತು. ಈ ವೇಳೆ ಯುವಕ ಸತ್ತಂತೆ ನಟಿಸಿದ್ದಾನೆ. ಇದನ್ನು ಕಂಡ ಹುಲಿ ಆತನನ್ನು ಬಿಟ್ಟು ಅಲ್ಲಿಂದ ಓಡಿ ಹೋಯಿತು. 

ಸ್ವಲ್ಪ ಯಾಮಾರಿದ್ದರೂ ಹುಲಿ ಯುವಕನ ಕತ್ತಿಗೆ ಬಾಯಿ ಹಾಕಿ ಜೀವ ತೆಗೆಯಬಹುದಿತ್ತು. ಆದರೆ ಅದೃಷ್ಟವಶಾತ್ ಯುವ ಸಮಯಪ್ರಜ್ಞೆ ತೋರಿದ್ದರಿಂದ ಜೀವ ಉಳಿದಿದೆ. ಈ ವಿಡಿಯೋವನ್ನು ಐಎಫ್ಎಸ್ ಪ್ರವೀಣ್ ಕಸ್ವಾನ್ ಎಂಬುವರು ಅಪ್ಲೋಡ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT