ದೇಶ

ಪ್ರತಿಷ್ಠೆ ಬೇಡ, ಸಿಎಎ ಹಿಂಪಡೆಯಿರಿ ಮೋದಿಗೆ ಸಿಎಂ ಭೂಪೇಶ್ ಪತ್ರ

ದೇಶದ ಉದ್ದಗಲಕ್ಕೂ ಭಾರಿ ಸಂಚಲನ, ತಲ್ಲಣ ಮೂಡಿಸಿರುವ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಹಿಂಪಡೆಯುವಂತೆ ಚತ್ತಿಸ್ ಗಡದ ಮುಖ್ಯಮಂತ್ರಿ ಭೂಪೇಶ್ ಬಾಗೆಲ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಆಗ್ರಹಪಡಿಸಿದ್ದಾರೆ. 

ರಾಯ್‌ಪುರ: ದೇಶದ ಉದ್ದಗಲಕ್ಕೂ ಭಾರಿ ಸಂಚಲನ, ತಲ್ಲಣ ಮೂಡಿಸಿರುವ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಹಿಂಪಡೆಯುವಂತೆ ಚತ್ತಿಸ್ ಗಡದ ಮುಖ್ಯಮಂತ್ರಿ ಭೂಪೇಶ್ ಬಾಗೆಲ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಆಗ್ರಹಪಡಿಸಿದ್ದಾರೆ. 

ಈ ಸಂಬಂಧ ಅವರು ಪತ್ರ ಬರೆದಿದ್ದು,ಈ ಕಾಯ್ದೆಯ ಪ್ರಸ್ತುತ ತಿದ್ದುಪಡಿಯು ಅಕ್ರಮ ವಲಸಿಗರ ವಿರುದ್ಧ ಧರ್ಮದ ಆಧಾರದ ಮೇಲೆ ತಾರತಮ್ಯ, ಅಸಮಾನತೆ ಉಂಟು ಮಾಡಲಿದೆ ಎಂಬ ಕಳವಳ ವ್ಯಕ್ತಪಡಿಸಿದ್ದಾರೆ. ಇದು ಭಾರತೀಯ ಸಂವಿಧಾನದ ಆಶಯಕ್ಕೆ, ತತ್ವಗಳಿಗೆ ವಿರುದ್ಧವಾಗಿದೆ. 

ಈ ಕಾಯಿದೆಯು ಇತರೆ ನೆರೆಯ ದೇಶಗಳಾದ ಶ್ರೀಲಂಕಾ, ಮ್ಯಾನ್ಮಾ ರ್ ನೇಪಾಳ ಮತ್ತು ಭೂತಾನ್ ನಿಂದ ವಲಸೆ ಬಂದವರಿಗೆ ಪೌರತ್ವ ನೀಡುವ ಅವಕಾಶ ಒದಗಿಸಿಲ್ಲ ಎಂದೂ ಅವರು ಬೊಟ್ಟು ಮಾಡಿದ್ದಾರೆ. ಚತ್ತೀಸ್‌ಗಗಡ ಮೂಲತಃ ಮೂಲತಃ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳನ್ನು ಒಳಗೊಂಡಿದೆ, ಅವರಲ್ಲಿ ಹೆಚ್ಚಿನ ಸಂಖ್ಯೆಯ ಜನರು ಬಡವರು, ಅಶಿಕ್ಷಿತರು ಮತ್ತು ಆರ್ಥಿಕ ಸಂಪನ್ಮೂಲದ ಕೊರತೆಯಿಂದ ನೊಂದಿದ್ದಾರೆ ಬೆಂದಿದ್ದಾರೆ ಹೊಂದಿದ್ದಾರೆ ಮತ್ತು ಆದ್ದರಿಂದ ಈ ಕಾಯಿದೆಯ ಅಗತ್ಯವಿರುವ ಜನರಿಗೆ ಅವರ ಅಗತ್ಯ ಪೂರ್ಣಗೊಳಿಸಲು ಕಷ್ಟವಾಗಲಿದೆ ಎಂದು ಅವರು ವಿವರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

SCROLL FOR NEXT