ದೇಶ

ರಾಷ್ಟ್ರಪತಿಗಳಿಗೆ ಕ್ಷಮಾದಾನ ಅರ್ಜಿ ಸಲ್ಲಿಸಿದ ನಿರ್ಭಯಾ ಗ್ಯಾಂಗ್ ರೇಪ್ ಅಪರಾಧಿ ವಿನಯ್ ಶರ್ಮ 

'ನಾನು ಇರುವುದರಿಂದ ನನ್ನ ಪೋಷಕರು ಜೀವಂತವಾಗಿದ್ದಾರೆ. ಹೀಗಾಗಿ ನಾನು ಸಾಯಬೇಕೆಂದಿದ್ದ ಯೋಚನೆಯನ್ನು ನನ್ನ ಪೋಷಕರನ್ನು ಭೇಟಿ ಮಾಡಿದ ನಂತರ ಬದಲಾಯಿಸಿಕೊಂಡಿದ್ದೇನೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮುಂದೆ ಕ್ಷಮಾದಾನ ಅರ್ಜಿ ಸಲ್ಲಿಸಿರುವ ನಿರ್ಭಯಾ ಗ್ಯಾಂಗ್ ರೇಪ್ ಪ್ರಕರಣದ ಅಪರಾಧಿ ವಿನಯ್ ಶರ್ಮ ಹೇಳಿಕೊಂಡಿದ್ದಾನೆ.

ನವದೆಹಲಿ: 'ನಾನು ಇರುವುದರಿಂದ ನನ್ನ ಪೋಷಕರು ಜೀವಂತವಾಗಿದ್ದಾರೆ. ಹೀಗಾಗಿ ನಾನು ಸಾಯಬೇಕೆಂದಿದ್ದ ಯೋಚನೆಯನ್ನು ನನ್ನ ಪೋಷಕರನ್ನು ಭೇಟಿ ಮಾಡಿದ ನಂತರ ಬದಲಾಯಿಸಿಕೊಂಡಿದ್ದೇನೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮುಂದೆ ಕ್ಷಮಾದಾನ ಅರ್ಜಿ ಸಲ್ಲಿಸಿರುವ ನಿರ್ಭಯಾ ಗ್ಯಾಂಗ್ ರೇಪ್ ಪ್ರಕರಣದ ಅಪರಾಧಿ ವಿನಯ್ ಶರ್ಮ ಹೇಳಿಕೊಂಡಿದ್ದಾನೆ.


ಆತನು ರಾಷ್ಟ್ರಪತಿಗಳಿಗೆ ಬರೆದಿರುವ ಕ್ಷಮಾದಾನ ಅರ್ಜಿಯಲ್ಲಿ, ತನ್ನ ಪರ ವಕೀಲ ಎ ಪಿ ಸಿಂಗ್ ಮೂಲಕ ಮನದ ಭಾವನೆಗಳನ್ನು ತಿಳಿಸಲು ಬಯಸುತ್ತಿದ್ದು ಜೈಲಿನಲ್ಲಿರುವಾಗ ಸಾಕಷ್ಟು ಮಾನಸಿಕ ಕಿರುಕುಳ ಅನುಭವಿಸಿದ್ದೇನೆ, ಅದನ್ನು ರಾಷ್ಟ್ರಪತಿಗಳಿಗೆ ಬರೆದಿರುವ ಪತ್ರದಲ್ಲಿ ಹೇಳಿಕೊಂಡಿದ್ದೇನೆ ಎಂದಿದ್ದಾನೆ. ತನ್ನ ಪರ ವಕೀಲ ಎ ಪಿ ಸಿಂಗ್ ಗೆ ಮೌಖಿಕವಾಗಿ ತನ್ನ ನೋವುಗಳನ್ನು ಹಂಚಿಕೊಳ್ಳಲು ಸಮಯಾವಕಾಶ ನೀಡಬೇಕೆಂದು ಸಹ ರಾಷ್ಟ್ರಪತಿಗಳನ್ನು ಮನವಿ ಮಾಡಿಕೊಂಡಿದ್ದಾನೆ.


ನಿನ್ನೆಯಷ್ಟೇ ಮತ್ತೊಬ್ಬ ಅಪರಾಧಿ ಮುಕೇಶ್ ಕುಮಾರ್ ಸಿಂಗ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು.ಇಂದು ಅಕ್ಷಯ್ ಕುಮಾರ್ ಠಾಕೂರ್ ಸಲ್ಲಿಸಿರುವ ಕ್ಯುರೇಟಿವ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಆಲಿಸಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT