ತಾಜ್ ಮಹಲ್ 
ದೇಶ

ತಾಜ್ ಮಹಲ್, ಕೆಂಪುಕೋಟೆ ಸೇರಿದಂತೆ ಎಲ್ಲಾ ಪಾರಂಪರಿಕ ಸ್ಮಾರಕಗಳು ಜುಲೈ 6ರಿಂದ ಪ್ರವಾಸಿಗರಿಗೆ ಮುಕ್ತ

ಎಎಸ್‌ಐ ಸಂರಕ್ಷಿತ ಸ್ಮಾರಕಗಳನ್ನು ಜುಲೈ 6 ರಿಂದ ಸಾರ್ವಜನಿಕರಿಗೆ ಮತ್ತೆ ತೆರೆಯಲಾಗುವುದು ಎಂದು ಕೇಂದ್ರ ಸಂಸ್ಕೃತಿ ಸಚಿವ ಪ್ರಹ್ಲಾದ್ ಪಟೇಲ್ ಗುರುವಾರ ತಿಳಿಸಿದ್ದಾರೆ.

ನವದೆಹಲಿ: ಎಎಸ್‌ಐ ಸಂರಕ್ಷಿತ ಸ್ಮಾರಕಗಳನ್ನು ಜುಲೈ 6 ರಿಂದ ಸಾರ್ವಜನಿಕರಿಗೆ ಮತ್ತೆ ತೆರೆಯಲಾಗುವುದು ಎಂದು ಕೇಂದ್ರ ಸಂಸ್ಕೃತಿ ಸಚಿವ ಪ್ರಹ್ಲಾದ್ ಪಟೇಲ್ ಗುರುವಾರ ತಿಳಿಸಿದ್ದಾರೆ.

ಧಾರ್ಮಿಕ ಸಭೆಗಳು ನಡೆಯುವ  3,000 ಎಎಸ್‌ಐ ನಿರ್ವಹಿಸುವ ಸ್ಮಾರಕಗಳಲ್ಲಿ  820 ಸ್ಮಾರಕಗಳನ್ನು ಸಂಸ್ಕೃತಿ ಸಚಿವಾಲಯವು ಜೂನ್‌ನಲ್ಲಿ ಪುನಃ ತೆರೆದಿತ್ತು.

ಕೊರೋನಾವೈರಸ್ ಬಿಕ್ಕಟ್ಟಿನ ಹಿನ್ನೆಲೆ ಎಎಸ್ಐ ನಿರ್ವಹಿಸುತ್ತಿರುವ 3,691 ಕೇಂದ್ರ-ಸಂರಕ್ಷಿತ ಸ್ಮಾರಕಗಳು ಮತ್ತು ಪುರಾತತ್ವ ಸ್ಥಳಗಳನ್ನು ಮಾರ್ಚ್ 17 ರಿಂದ ಮುಚ್ಚಲಾಗಿತ್ತು ಕೇಂದ್ರ ಆರೋಗ್ಯ ಸಚಿವಾಲಯ ಹೊರಡಿಸಿರುವ ಎಲ್ಲಾ ಕೊರೋನಾ ಸಂಬಂಧಿತ ಪ್ರೋಟೋಕಾಲ್‌ಗಳನ್ನು ಸ್ಮಾರಕ ಅಧಿಕಾರಿಗಳು ಅನುಸರಿಸಲಿದ್ದಾರೆ ಎಂದು ಸಚಿವರು ಹೇಳಿದರು

ಮೂಲಗಳ ಪ್ರಕಾರ, ಸಂದರ್ಶಕರಿಗೆ ಅಂತಹ ತಾಣಗಳಲ್ಲಿ ಮಾಸ್ಕ್ ಧಾರಣೆ ಕಡ್ಡಾಯವಾಗಿರಲಿದೆ. .

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

SCROLL FOR NEXT