ರಾಹುಲ್ ಗಾಂಧಿ 
ದೇಶ

ಉತ್ತರ ಪ್ರದೇಶದಲ್ಲಿ ಗೂಂಡಾರಾಜ್ಯ ಇದೆ ಎನ್ನಲು ಕಾನ್ಪುರ ಘಟನೆ ಮತ್ತೊಂದು ಸಾಕ್ಷಿ: ರಾಹುಲ್ ಗಾಂಧಿ

ಕಾನ್ಪುರದಲ್ಲಿ ನಡೆದ ಎನ್ಕೌಂಟರ್ ನಲ್ಲಿ 8 ಮಂದಿ ಪೊಲೀಸ್ ಸಿಬ್ಬಂದಿಗಳು ಸಾವನ್ನಪ್ಪಿದ್ದು, ಈ ಘಟನೆ ಉತ್ತರಪ್ರದೇಶ ರಾಜ್ಯದಲ್ಲಿ ಗೂಂಡಾರಾಜ್ಯವಿದೆ ಎನ್ನಲು ಮತ್ತೊಂದು ಸಾಕ್ಷ್ಯವಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಶುಕ್ರವಾರ ಹೇಳಿದ್ದಾರೆ. 

ನವದೆಹಲಿ: ಕಾನ್ಪುರದಲ್ಲಿ ನಡೆದ ಎನ್ಕೌಂಟರ್ ನಲ್ಲಿ 8 ಮಂದಿ ಪೊಲೀಸ್ ಸಿಬ್ಬಂದಿಗಳು ಸಾವನ್ನಪ್ಪಿದ್ದು, ಈ ಘಟನೆ ಉತ್ತರಪ್ರದೇಶ ರಾಜ್ಯದಲ್ಲಿ ಗೂಂಡಾರಾಜ್ಯವಿದೆ ಎನ್ನಲು ಮತ್ತೊಂದು ಸಾಕ್ಷ್ಯವಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಶುಕ್ರವಾರ ಹೇಳಿದ್ದಾರೆ. 

ಕಾನ್ಪುರ ಎನ್ಕೌಂಟರ್ ಘಟನೆ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಉತ್ತರಪ್ರದೇಶದಲ್ಲಿ ಗೂಂಡಾರಾಜ್ಯ ಇದೆ ಎನ್ನಲು ಈ ಘಟನೆ ಮತ್ತೊಂದು ಸಾಕ್ಷ್ಯಾಗಿದೆ. ಪೊಲೀಸರೇ ಸುರಕ್ಷಿತವಾಗಿಲ್ಲ ಎಂದರೆ, ಸಾರ್ವಜನಿಕರ ಕತೆಯೇನು? ಎಂದು ಪ್ರಶ್ನಿಸಿದ್ದಾರೆ. 

ಘಟನೆಯಲ್ಲಿ ಸಾವನ್ನಪ್ಪಿದ ಪೊಲೀಸರ ಕುಟುಂಬಸ್ಥರ ಕುರಿತು ಸಂತಾಪ ಸೂಚಿಸುತ್ತೇನೆ. ಗಾಯಗೊಂಡಿರುವ ಪೊಲೀಸರು ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT