ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ 
ದೇಶ

ರಾಜಸ್ತಾನ ರಾಜಕೀಯದಲ್ಲಿ 'ಕುದುರೆ ವ್ಯಾಪಾರ'?: ಸಿಎಂ ಅಶೋಕ್ ಗೆಹ್ಲೊಟ್ ವಿರುದ್ಧ ಬಿಜೆಪಿ ಶಾಸಕರು ಹಕ್ಕುಚ್ಯುತಿ ಮಂಡನೆ

ಕಳೆದ ರಾಜ್ಯಸಭಾ ಚುನಾವಣೆ ಸಂದರ್ಭದಲ್ಲಿ ನೀಡಲಾಗಿದ್ದ ವಿವಾದಾತ್ಮಕ ಹೇಳಿಕೆ ರಾಜಸ್ತಾನ ರಾಜಕೀಯ ವಲಯದಲ್ಲಿ ನಿಜವಾಗುವ ಲಕ್ಷಣಗಳು ಕಾಣುತ್ತಿದೆ. ಬಿಜೆಪಿಯ ಹತ್ತು ಶಾಸಕರು ಒಟ್ಟಾಗಿ ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ ವಿರುದ್ಧ ಹಕ್ಕುಚ್ಯುತಿ ಮಂಡಿಸುವಂತೆ ವಿಧಾನಸಭಾ ಸ್ಪೀಕರ್ ಸಿ ಪಿ ಜೋಷಿ ಬಳಿ ದೂರು ನೀಡಿದ್ದಾರೆ.

ಜೈಪುರ:ಕಳೆದ ರಾಜ್ಯಸಭಾ ಚುನಾವಣೆ ಸಂದರ್ಭದಲ್ಲಿ ನೀಡಲಾಗಿದ್ದ ವಿವಾದಾತ್ಮಕ ಹೇಳಿಕೆ ರಾಜಸ್ತಾನ ರಾಜಕೀಯ ವಲಯದಲ್ಲಿ ನಿಜವಾಗುವ ಲಕ್ಷಣಗಳು ಕಾಣುತ್ತಿದೆ. ಬಿಜೆಪಿಯ ಹತ್ತು ಶಾಸಕರು ಒಟ್ಟಾಗಿ ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ ವಿರುದ್ಧ ಹಕ್ಕುಚ್ಯುತಿ ಮಂಡಿಸುವಂತೆ ವಿಧಾನಸಭಾ ಸ್ಪೀಕರ್ ಸಿ ಪಿ ಜೋಷಿ ಬಳಿ ದೂರು ನೀಡಿದ್ದಾರೆ.

ರಾಜಸ್ತಾನ ವಿಧಾನಸಭೆಯ ಕಾಂಗ್ರೆಸ್ ಬೆಂಬಲಿತ ಸ್ವತಂತ್ರ ಶಾಸಕ ಸನ್ಯಮ್ ಲೋಧಾ ಅವರು ಸಲ್ಲಿಸಿರುವ ಹಕ್ಕು ಚ್ಯುತಿಗೆ ಸಂಬಂಧಪಟ್ಟಂತೆ ವಿಧಾನಸಭಾಧ್ಯಕ್ಷರು ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ಸತೀಶ್ ಪೂನಿಯಾ ಅವರಿಗೆ ಸಮ್ಮನ್ಸ್ ಜಾರಿ ಮಾಡಿದ್ದಾರೆ.

ಗೆಹ್ಲೊಟ್ ವಿರುದ್ಧ ಮಾಡಲಾಗಿರುವ ಹಕ್ಕುಚ್ಯುತಿ ದೂರಿಗೆ ಸಂಬಂಧಿಸಿದಂತೆ ರಾಜಸ್ತಾನ ಪೊಲೀಸರ ವಿಶೇಷ ಕಾರ್ಯಪಡೆ ಎರಡು ಫೋನ್ ಕರೆಗಳ ಆಧಾರದ ಮೇಲೆ ಕೊನೆಗೂ ಎಫ್ಐಆರ್ ದಾಖಲಿಸಿದ್ದು ಇದುವರೆಗೆ ಪ್ರಕರಣ ಸಂಬಂಧ ಯಾರನ್ನೂ ವಿಚಾರಣೆ ನಡೆಸಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT