ಲಕ್ನೋ: ರಾಜಸ್ಥಾನ ಮತ್ತು ಮಧ್ಯಪ್ರದೇಶಳಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಟ್ಟಿಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನೇರಹೊಣೆ ಎಂದು ಬಿಜೆಪಿ ನಾಯಕಿ ಉಮಾ ಭಾರತಿ ಹೇಳಿದ್ದಾರೆ.
ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಉಮಾ ಭಾರತಿ, ರಾಹುಲ್ ಯುವಕರನ್ನು ರಾಜಕೀಯವಾಗಿ ಬೆಳೆಯಲು ಬಿಡುತ್ತಿಲ್ಲ, ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಸಚಿನ್ ಪೈಲಟ್ ನಂತಹ ಯುವ ರಾಜಕಾರಣಿಗಳು ವಿದ್ಯಾವಂತರನ್ನು ಬೆಳೆಯಲು ಬಿಡುತ್ತಿಲ್ಲ ಎಂದು ಉಮಾ ಭಾರತಿ ಆರೋಪಿಸಿದ್ದಾರೆ.