ದೇಶ

ಕಾಂಗ್ರೆಸ್ ಒಳಗಿನ ಭಿನ್ನಾಭಿಪ್ರಾಯಕ್ಕೆ ಜನರು ಬೆಲೆ ತೆರುತ್ತಿದ್ದಾರೆ: ವಸುಂಧರಾ ರಾಜೆ ಗಂಭೀರ ಆರೋಪ

ರಾಜಸ್ಥಾನದ ಮಾಜಿ ಸಿಎಂ ಮತ್ತು ಬಿಜೆಪಿ ನಾಯಕಿ ವಸುಂಧರಾ ರಾಜೆ ಅವರು ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿನ ರಾಜಕೀಯ ಬಿಕ್ಕಟ್ಟಿನ ಬಗೆಗೆ ಮೌನ ಮುರಿದಿದ್ದಾರೆ.

ಜೈಪುರ್: ರಾಜಸ್ಥಾನದ ಮಾಜಿ ಸಿಎಂ ಮತ್ತು ಬಿಜೆಪಿ ನಾಯಕಿ ವಸುಂಧರಾ ರಾಜೆ ಅವರು ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿನ ರಾಜಕೀಯ ಬಿಕ್ಕಟ್ಟಿನ ಬಗೆಗೆ ಮೌನ ಮುರಿದಿದ್ದಾರೆ.

ಕಾಂಗ್ರೆಸ್ ಒಳಗಿನ  ಭಿನ್ನಾಭಿಪ್ರಾಯಕ್ಕೆ ರಾಜಸ್ಥಾನದ ಜನರು ಬೆಲೆ ತೆರುತ್ತಿರುವುದು ದುರದೃಷ್ಟಕರ ಎಂದು ಶನಿವಾರ ಟ್ವೀಟ್ ಮೂಲಕ  ರಾಜೇ ಹೇಳಿದ್ದಾರೆ.

ಕೋವಿಡ್ -19 ಸಾಂಕ್ರಾಮಿಕ, ಮಹಿಳೆಯರ ಮೇಲಿನ ಅಪರಾಧ, ಮಿಡತೆ ದಾಳಿಗಳು, ವಿದ್ಯುತ್ ಸರಬರಾಜಿನಲ್ಲಿನ ಸಮಸ್ಯೆ ಎಲ್ಲದರ ಬಗ್ಗೆ ಅವರು ಪ್ರಸ್ತಾಪಿಸಿದರು.

"ಬಿಜೆಪಿ ಮತ್ತು ಬಿಜೆಪಿ ನಾಯಕರ ಹೆಸರನ್ನು ಸುಖಾಸುಮ್ಮನೆ ಎಳೆದು ತರಲು ಪ್ರಯತ್ನಿಸುವುದರಲ್ಲಿ ಅರ್ಥವಿಲ್ಲ! ನಮ್ಮ ಜನರ ಹಿತಾಸಕ್ತಿ ಅತ್ಯಂತ ಮುಖ್ಯವಾಗಿರಬೇಕು" ಎಂದು ವಸುಂಧರಾ ರಾಜೆ ತಮ್ಮ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT