ಸಂಗ್ರಹ ಚಿತ್ರ 
ದೇಶ

ಸ್ವಾತಂತ್ರ್ಯ ದಿನಾಚರಣೆ ಸಮಾರಂಭಗಳಿಗೆ ಕೊವಿಡ್‌ ಸೇನಾನಿಗಳನ್ನು ಆಹ್ವಾನಿಸಿ: ರಾಜ್ಯಗಳಿಗೆ ಕೇಂದ್ರ ಪತ್ರ

ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆ ಸಮಾರಂಭಗಳಿಗೆ ಕೊವಿಡ್‌ ಸೇನಾನಿಗಳನ್ನು ಮತ್ತು ಸೋಂಕಿನಿಂದ ಗುಣಮುಖರಾದವರನ್ನು ಆಹ್ವಾನಿಸಿ ಎಂದು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ, ರಾಜ್ಯಗಳು ಮತ್ತು ಕೇಂದ್ರ ಪ್ರದೇಶಗಳಿಗೆ ಪತ್ರ ಬರೆದಿದೆ.

ನವದೆಹಲಿ: ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆ ಸಮಾರಂಭಗಳಿಗೆ ಕೊವಿಡ್‌ ಸೇನಾನಿಗಳನ್ನು ಮತ್ತು ಸೋಂಕಿನಿಂದ ಗುಣಮುಖರಾದವರನ್ನು ಆಹ್ವಾನಿಸಿ ಎಂದು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ, ರಾಜ್ಯಗಳು ಮತ್ತು ಕೇಂದ್ರ ಪ್ರದೇಶಗಳಿಗೆ ಪತ್ರ ಬರೆದಿದೆ.

ಅಧಿಕೃತ ಸಮಾರಂಭಗಳಲ್ಲಿ ಹೆಚ್ಚು ಜನ ಸೇರದಂತೆ ನೋಡಿಕೊಳ್ಳಬೇಕು ಎಂದೂ ಸಹ ಪತ್ರದಲ್ಲಿ ಸೂಚಿಸಲಾಗಿದೆ.

‘ಈ ವರ್ಷವೂ ಸ್ವಾತಂತ್ರ್ಯ ದಿನವನ್ನು ಪ್ರಸ್ತುತ ಸಂದರ್ಭಕ್ಕೆ ತಕ್ಕಂತೆ ಆಚರಿಸಲಾಗುವುದು. ಆದರೂ, ಕೊವಿಡ್‌ ಸಾಂಕ್ರಾಮಿಕ ರೋಗದ ಹರಡುವಿಕೆ ತಡೆಯಲು ವಿವಿಧ ಕಾರ್ಯಕ್ರಮಗಳು ಅಥವಾ ಚಟುವಟಿಕೆಗಳನ್ನು ಆಯೋಜಿಸುವಾಗ ಕೆಲ ತಡೆಗಟ್ಟುವಿಕೆ ಕ್ರಮಗಳನ್ನು ಅನುಸರಿಸುವುದು ಕಡ್ಡಾಯವಾಗಿದೆ.’ ಎಂದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಬರೆದ ಪತ್ರದಲ್ಲಿ ಗೃಹಸಚಿವಾಲಯ ಸೂಚಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT